ಬ್ರೇಕಿಂಗ್ ನ್ಯೂಸ್
28-12-22 10:34 pm Udupi Correspondent ಕರಾವಳಿ
ಉಡುಪಿ, ಡಿ.28 : ಶಿಕ್ಷಕರೊಬ್ಬರು ವಿದ್ಯಾರ್ಥಿಗಳ ಮುಂದೆಯೇ ಕುಡಿದು ಟೈಟ್ ಆಗಿ ಶಾಲೆ ಜಗಲಿಯಲ್ಲೇ ಮಲಗಿದ ಘಟನೆ ಉಡುಪಿಯ ಪೆರ್ಡೂರು ಗ್ರಾಮದ ಅಲಂಗಾರು ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಪೆರ್ಡೂರು ಗ್ರಾಮದ ಅಲಂಗಾರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕೃಷ್ಣಮೂರ್ತಿ ಎಂಬ ಶಿಕ್ಷಕ ಮದ್ಯ ಸೇವಿಸಿ ಜಗಲಿಯಲ್ಲಿ ಮಲಗಿದ್ದಾರೆ. ಶಿಕ್ಷಕನ ಅವಾಂತರವನ್ನು ವಿಡಿಯೋ ಮಾಡಿದ ಸ್ಥಳೀಯರು ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಶಿಕ್ಷಕನನ್ನು ಕೂಡಲೇ ಅಮಾನತು ಮಾಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಶಿಕ್ಷಣ ಅಧಿಕಾರಿಗಳು ಶಿಕ್ಷಕ ಕೃಷ್ಣಮೂರ್ತಿ ಮೇಲೆ ಯಾವ ಕ್ರಮವನ್ನೂ ಕೈಗೊಂಡಿಲ್ಲ ಎಂದು ಊರಿನವರು ಹೇಳುತ್ತಿದ್ದಾರೆ. ಶಿಕ್ಷಕನನ್ನ ಕೂರಿಸಿ ವಿಚಾರಣೆ ಮಾಡುತ್ತಿರುವ ಬಿಇಓ ರಂಗನಾಥ್, ಕೇವಲ ವಿಚಾರಣೆಯಲ್ಲಿ ದಿನ ಕಳೆಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೂಡಲೇ ಕೃಷ್ಣಮೂರ್ತಿ ಅವರನ್ನ ಅಮಾನತು ಮಾಡುವಂತೆ ಪಂಚಾಯತ್ ಅಧ್ಯಕ್ಷ ದೇವು ಪೂಜಾರಿ ಪಟ್ಟು ಹಿಡಿದಿದ್ದಾರೆ.
A teacher of Alangar government junior primary school under Perdoor village was found sleeping on the portico of the school after consuming copious amount of liquor. Krishnamurthy is the teacher, who is supposed to give a good future to the students of the school, but was found sleeping in an inebriated state.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm