ಬ್ರೇಕಿಂಗ್ ನ್ಯೂಸ್
31-12-22 01:03 pm Udupi Correspondent ಕರಾವಳಿ
ಉಡುಪಿ, ಡಿ.31 : ಇಲ್ಲಿನ ತೆಂಕನಿಡಿಯೂರು ಬೆಳ್ಕಳೆ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ದೇವಸ್ಥಾನ, ಮೂಕಾಂಬಿಕಾ ಅಮ್ಮನವರ ಸನ್ನಿಧಿಯಲ್ಲಿ ಕಾಣಿಕೆ ಡಬ್ಬಿ ಕಳವುಗೈದಿದ್ದ ಕಳ್ಳ ಮೂರು ತಿಂಗಳ ನಂತರ ಸಿಕ್ಕಿಬಿದ್ದಿದ್ದಾನೆ.
ಕಳ್ಳತನದ ಬಗ್ಗೆ ಆಡಳಿತ ಮಂಡಳಿ ಕಳವಾಗಿದ್ದ ಸೆ.6ರ ದಿನವೇ ಮಲ್ಪೆ ಪೊಲೀಸ್ ಠಾಣೆಗೆ ದೂರನ್ನು ನೀಡಿತ್ತು. ಆಡಳಿತ ಮಂಡಳಿ, ಹತ್ತು ಸಮಸ್ತರು ಮಾರನೇ ದಿನ ಮತ್ತು ನವರಾತ್ರಿ ಉತ್ಸವದ ಸಂದರ್ಭ ಬಬ್ಬು ಸ್ವಾಮಿಯ ದರ್ಶನ ಸೇವೆಯನ್ನು ಮಾಡಿಸಿ ಕಳವಿನ ಬಗ್ಗೆ ದೂರು ನೀಡಿದ್ದರು. ದೈವವು ನೇಮೋತ್ಸವದ ಒಳಗಡೆ ಕಾಣಿಕೆ ಡಬ್ಬಿ ಕದ್ದ ವ್ಯಕ್ತಿಯನ್ನು ದೈವಸ್ಥಾನದ ಎದುರಲ್ಲಿ ನಿಲ್ಲಿಸುವುದಾಗಿ ಅಭಯ ನೀಡಿತ್ತು.
ಡಿ. 28ರಂದು ಮಲ್ಪೆ ಠಾಣಾಧಿಕಾರಿ ಗುರುನಾಥ್ ಬಿ. ಹಾದಿಮನಿ, ಪಿಎಸ್ಐ ಸುಷ್ಮಾ ಹಾಗೂ ರವಿ ಜಾಧವ್ ಆರೋಪಿ ಹರ್ಷಿತ್ ಎಂಬವನನ್ನು ಬೈಂದೂರಿನಲ್ಲಿ ಬಂಧಿಸಿ ದೈವಸ್ಥಾನಕ್ಕೆ ಕರೆತಂದಿದ್ದಾರೆ. ಇದೇ ವ್ಯಕ್ತಿ ಜಿಲ್ಲೆಯಲ್ಲಿ ಹಲವಾರು ಕಡೆ ದೇವಸ್ಥಾನಗಳಲ್ಲಿ ಕಳ್ಳತನ ಎಸಗಿದ್ದಾನೆಂದು ವಿಚಾರಣೆಯ ವೇಳೆ ಬಾಯಿ ಬಿಟ್ಟಿದ್ದಾನೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹಿರಿಯಡ್ಕ ಜೈಲಿನಲ್ಲಿರಿಸಲಾಗಿದೆ. ದೈವದ ಅಭಯದ ನುಡಿ ಸತ್ಯವಾಗಿದೆ ಎಂದು ಆಡಳಿತ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ ತಿಳಿಸಿದ್ದಾರೆ.
Udupi Thief who stole offering boxes from Babbuswami temple caught after three months.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am