ಬ್ರೇಕಿಂಗ್ ನ್ಯೂಸ್
31-12-22 01:03 pm Udupi Correspondent ಕರಾವಳಿ
ಉಡುಪಿ, ಡಿ.31 : ಇಲ್ಲಿನ ತೆಂಕನಿಡಿಯೂರು ಬೆಳ್ಕಳೆ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ದೇವಸ್ಥಾನ, ಮೂಕಾಂಬಿಕಾ ಅಮ್ಮನವರ ಸನ್ನಿಧಿಯಲ್ಲಿ ಕಾಣಿಕೆ ಡಬ್ಬಿ ಕಳವುಗೈದಿದ್ದ ಕಳ್ಳ ಮೂರು ತಿಂಗಳ ನಂತರ ಸಿಕ್ಕಿಬಿದ್ದಿದ್ದಾನೆ.
ಕಳ್ಳತನದ ಬಗ್ಗೆ ಆಡಳಿತ ಮಂಡಳಿ ಕಳವಾಗಿದ್ದ ಸೆ.6ರ ದಿನವೇ ಮಲ್ಪೆ ಪೊಲೀಸ್ ಠಾಣೆಗೆ ದೂರನ್ನು ನೀಡಿತ್ತು. ಆಡಳಿತ ಮಂಡಳಿ, ಹತ್ತು ಸಮಸ್ತರು ಮಾರನೇ ದಿನ ಮತ್ತು ನವರಾತ್ರಿ ಉತ್ಸವದ ಸಂದರ್ಭ ಬಬ್ಬು ಸ್ವಾಮಿಯ ದರ್ಶನ ಸೇವೆಯನ್ನು ಮಾಡಿಸಿ ಕಳವಿನ ಬಗ್ಗೆ ದೂರು ನೀಡಿದ್ದರು. ದೈವವು ನೇಮೋತ್ಸವದ ಒಳಗಡೆ ಕಾಣಿಕೆ ಡಬ್ಬಿ ಕದ್ದ ವ್ಯಕ್ತಿಯನ್ನು ದೈವಸ್ಥಾನದ ಎದುರಲ್ಲಿ ನಿಲ್ಲಿಸುವುದಾಗಿ ಅಭಯ ನೀಡಿತ್ತು.
ಡಿ. 28ರಂದು ಮಲ್ಪೆ ಠಾಣಾಧಿಕಾರಿ ಗುರುನಾಥ್ ಬಿ. ಹಾದಿಮನಿ, ಪಿಎಸ್ಐ ಸುಷ್ಮಾ ಹಾಗೂ ರವಿ ಜಾಧವ್ ಆರೋಪಿ ಹರ್ಷಿತ್ ಎಂಬವನನ್ನು ಬೈಂದೂರಿನಲ್ಲಿ ಬಂಧಿಸಿ ದೈವಸ್ಥಾನಕ್ಕೆ ಕರೆತಂದಿದ್ದಾರೆ. ಇದೇ ವ್ಯಕ್ತಿ ಜಿಲ್ಲೆಯಲ್ಲಿ ಹಲವಾರು ಕಡೆ ದೇವಸ್ಥಾನಗಳಲ್ಲಿ ಕಳ್ಳತನ ಎಸಗಿದ್ದಾನೆಂದು ವಿಚಾರಣೆಯ ವೇಳೆ ಬಾಯಿ ಬಿಟ್ಟಿದ್ದಾನೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹಿರಿಯಡ್ಕ ಜೈಲಿನಲ್ಲಿರಿಸಲಾಗಿದೆ. ದೈವದ ಅಭಯದ ನುಡಿ ಸತ್ಯವಾಗಿದೆ ಎಂದು ಆಡಳಿತ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ ತಿಳಿಸಿದ್ದಾರೆ.
Udupi Thief who stole offering boxes from Babbuswami temple caught after three months.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm