ಬ್ರೇಕಿಂಗ್ ನ್ಯೂಸ್
31-12-22 07:57 pm Mangalore Correspondent ಕರಾವಳಿ
ಮಂಗಳೂರು, ಡಿ.31: ಸುರತ್ಕಲ್ ಲೈಟ್ ಹೌಸ್ ಬೀಚ್ ನಲ್ಲಿ ಹೊಸ ವರ್ಷಾಚರಣೆ ನೆಪದಲ್ಲಿ ನೀರಾಟಕ್ಕಿಳಿದಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ನೀರು ಪಾಲಾದ ಘಟನೆ ನಡೆದಿದೆ.
ನಗರದ ಕದ್ರಿ ಕೆಪಿಟಿಯಲ್ಲಿ ಅಂತಿಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದ ಸತ್ಯಂ(18) ನೀರುಪಾಲಾದ ಯುವಕ. ಸುರತ್ಕಲ್ ಬಳಿಯ ಕಾನದಲ್ಲಿ ವಾಸವಿರುವ ಸುರೇಶ್ ಪ್ರಸಾದ್ ಯಾದವ್ ಅವರ ಮಗ ಸತ್ಯಂ ಶನಿವಾರ ಮಧ್ಯಾಹ್ನ ತನ್ನ ಗೆಳೆಯ ಪ್ರಭಾಕರನ್ ಜೊತೆಗೆ ಲೈಟ್ ಹೌಸ್ ಬೀಚಿಗೆ ತೆರಳಿದ್ದ. ಈ ವೇಳೆ, ಸಮುದ್ರದಲ್ಲಿ ನೀರಾಟದಲ್ಲಿ ತೊಡಗಿದ್ದಾಗಲೇ ಮಧ್ಯಾಹ್ನ 3.15ರ ವೇಳೆಗೆ ಸತ್ಯಂ ನೀರಿನ ಸೆಳೆತಕ್ಕೊಳಗಾಗಿ ನೀರು ಪಾಲಾಗಿದ್ದಾನೆ.

ಸತ್ಯಂ ನೀರಿನಲ್ಲಿ ಕಣ್ಮರೆಯಾಗಿದ್ದರೆ, ಪ್ರಭಾಕರನ್ ಈಜಿ ದಡ ಸೇರಿದ್ದಾನೆ. ಸತ್ಯಂ ಪತ್ತೆಗಾಗಿ ಸ್ಥಳೀಯ ಮೀನುಗಾರರು ಹುಡುಕಾಟ ನಡೆಸುತ್ತಿದ್ದಾರೆ. ಹೊಸ ವರ್ಷದ ನೆಪದಲ್ಲಿ ಭಾರೀ ಸಂಖ್ಯೆಯಲ್ಲಿ ಕರಾವಳಿಗೆ ಪ್ರವಾಸ ಬಂದಿರುವ ದೂರದ ಊರಿನ ನಿವಾಸಿಗಳು ಬೀಚ್ ಗೆ ಆಗಮಿಸಿದ್ದಾರೆ. ಶನಿವಾರ ಬೆಳಗ್ಗಿನಿಂದಲೂ ಭಾರೀ ಸಂಖ್ಯೆಯಲ್ಲಿ ಮಂಗಳೂರಿನ ಕಡಲ ತೀರದಲ್ಲಿ ಬಂದು ನೀರಾಟದಲ್ಲಿ ತೊಡಗಿಕೊಂಡಿದ್ದರು. ಎಲ್ಲ ಬೀಚ್ ಗಳಲ್ಲಿಯೂ ಜೀವ ರಕ್ಷಕರು ಮತ್ತು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
18 year old youth goes missing while swimming at Surathkal beach in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm