ಬ್ರೇಕಿಂಗ್ ನ್ಯೂಸ್
31-12-22 07:57 pm Mangalore Correspondent ಕರಾವಳಿ
ಮಂಗಳೂರು, ಡಿ.31: ಸುರತ್ಕಲ್ ಲೈಟ್ ಹೌಸ್ ಬೀಚ್ ನಲ್ಲಿ ಹೊಸ ವರ್ಷಾಚರಣೆ ನೆಪದಲ್ಲಿ ನೀರಾಟಕ್ಕಿಳಿದಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ನೀರು ಪಾಲಾದ ಘಟನೆ ನಡೆದಿದೆ.
ನಗರದ ಕದ್ರಿ ಕೆಪಿಟಿಯಲ್ಲಿ ಅಂತಿಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದ ಸತ್ಯಂ(18) ನೀರುಪಾಲಾದ ಯುವಕ. ಸುರತ್ಕಲ್ ಬಳಿಯ ಕಾನದಲ್ಲಿ ವಾಸವಿರುವ ಸುರೇಶ್ ಪ್ರಸಾದ್ ಯಾದವ್ ಅವರ ಮಗ ಸತ್ಯಂ ಶನಿವಾರ ಮಧ್ಯಾಹ್ನ ತನ್ನ ಗೆಳೆಯ ಪ್ರಭಾಕರನ್ ಜೊತೆಗೆ ಲೈಟ್ ಹೌಸ್ ಬೀಚಿಗೆ ತೆರಳಿದ್ದ. ಈ ವೇಳೆ, ಸಮುದ್ರದಲ್ಲಿ ನೀರಾಟದಲ್ಲಿ ತೊಡಗಿದ್ದಾಗಲೇ ಮಧ್ಯಾಹ್ನ 3.15ರ ವೇಳೆಗೆ ಸತ್ಯಂ ನೀರಿನ ಸೆಳೆತಕ್ಕೊಳಗಾಗಿ ನೀರು ಪಾಲಾಗಿದ್ದಾನೆ.

ಸತ್ಯಂ ನೀರಿನಲ್ಲಿ ಕಣ್ಮರೆಯಾಗಿದ್ದರೆ, ಪ್ರಭಾಕರನ್ ಈಜಿ ದಡ ಸೇರಿದ್ದಾನೆ. ಸತ್ಯಂ ಪತ್ತೆಗಾಗಿ ಸ್ಥಳೀಯ ಮೀನುಗಾರರು ಹುಡುಕಾಟ ನಡೆಸುತ್ತಿದ್ದಾರೆ. ಹೊಸ ವರ್ಷದ ನೆಪದಲ್ಲಿ ಭಾರೀ ಸಂಖ್ಯೆಯಲ್ಲಿ ಕರಾವಳಿಗೆ ಪ್ರವಾಸ ಬಂದಿರುವ ದೂರದ ಊರಿನ ನಿವಾಸಿಗಳು ಬೀಚ್ ಗೆ ಆಗಮಿಸಿದ್ದಾರೆ. ಶನಿವಾರ ಬೆಳಗ್ಗಿನಿಂದಲೂ ಭಾರೀ ಸಂಖ್ಯೆಯಲ್ಲಿ ಮಂಗಳೂರಿನ ಕಡಲ ತೀರದಲ್ಲಿ ಬಂದು ನೀರಾಟದಲ್ಲಿ ತೊಡಗಿಕೊಂಡಿದ್ದರು. ಎಲ್ಲ ಬೀಚ್ ಗಳಲ್ಲಿಯೂ ಜೀವ ರಕ್ಷಕರು ಮತ್ತು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
18 year old youth goes missing while swimming at Surathkal beach in Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm