ಬ್ರೇಕಿಂಗ್ ನ್ಯೂಸ್
01-01-23 02:04 pm Mangalore Correspondent ಕರಾವಳಿ
ಪುತ್ತೂರು, ಜ.1 : ಸುಳ್ಯ ತಾಲೂಕು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಮೇನಾಲ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಅಜ್ಜಾವರ ಗ್ರಾಮದ ಮೇನಾಲ ನಿವಾಸಿ ಸುಧೀರ್ ರೈ ಎರಡು ದಿನಗಳ ಹಿಂದೆ ಕೀಟನಾಶಕ ಸೇವಿಸಿದ್ದರು. ಸಂಜೆ ವೇಳೆಗೆ ಮನೆಗೆ ಬರುತ್ತಿದ್ದಂತೆ ಆರೋಗ್ಯದಲ್ಲಿ ಏರುಪೇರಾಗಿದ್ದು, ವಿಷ ಸೇವಿಸಿದ ಮಾಹಿತಿ ತಿಳಿದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸುಳ್ಯದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪೋಸ್ಟ್ ಮಾರ್ಟಂ ಬಳಿಕ ಸುಳ್ಯದ ಮೇನಾಲಕ್ಕೆ ಮೃತದೇಹವನ್ನು ಒಯ್ದಿದ್ದು ಸಂಜೆಯ ವರೆಗೆ ಅಂತಿಮ ದರ್ಶನಕ್ಕಿಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ಆರ್ಥಿಕ ಅಡಚಣೆಯೇ ಕಾರಣ ಎಂದು ಹೇಳಲಾಗುತ್ತಿದೆ. ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿದ್ದರು.
Sullia Block Congress Vice President Sudhir Rai commits suicide by consuming poison. Sudhir Rai a resident of Menala of Ajjawara village had consumed insecticide two days ago and was admitted to a private hospital. However, he died after treatment failed.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm