ಬ್ರೇಕಿಂಗ್ ನ್ಯೂಸ್
01-01-23 06:25 pm Mangalore Correspondent ಕರಾವಳಿ
ಮಂಗಳೂರು, ಜ.1 : ಉಪ್ಪಿನಂಗಡಿ ಬಳಿಯ ಮೊಗೇರಡ್ಕ ಎಂಬಲ್ಲಿ ಇನ್ನೋವಾ ಕಾರು ಮತ್ತು ಖಾಸಗಿ ಬಸ್ ಡಿಕ್ಕಿಯಾಗಿ ಮಂಗಳೂರಿನ ಇಬ್ಬರು ಮೃತಪಟ್ಟಿದ್ದಾರೆ.
ಮಂಗಳೂರು ತಾಲೂಕಿನ ಗಂಜಿಮಠ ಸುರಲ್ಪಾಡಿ ನಿವಾಸಿ, ಧಾರ್ಮಿಕ ಮುಖಂಡ ನೌಷಾದ್ ಹಾಜಿ (47) ಮತ್ತು ಕಾರು ಚಾಲಕರಾಗಿದ್ದ ಉಲಾಯಿಬೆಟ್ಟು ನಿವಾಸಿ ಫಾಜಿಲ್(21) ಸಾವನ್ನಪ್ಪಿದವರು. ಗರ್ಡಾಡಿ ಗ್ರಾಮದ ಮೋಗೆರಡ್ಕ ಎಂಬಲ್ಲಿ ಡಿಕ್ಕಿ ಸಂಭವಿಸಿದ್ದು ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡು ಸಾವು ಕಂಡಿದ್ದಾರೆ.

ನೌಷಾದ್ ಹಾಜಿ ಮುಸ್ಲಿಂ ಸಂಘಟನೆಗಳಲ್ಲಿ ಸಕ್ರಿಯರಾಗಿ ಧಾರ್ಮಿಕ ಮುಖಂಡರಾಗಿ ಗುರುತಿಸಿದ್ದರು. ದ.ಕ. ಜಿಲ್ಲಾ ಮದರಸ ಮ್ಯಾನೇಜ್ಮೆಂಟ್ ಸಂಸ್ಥೆಯ ಅಧ್ಯಕ್ಷ, ಬೆಳ್ತಂಗಡಿ ದಾರುಸ್ಸಲಾಂ ಎಜುಕೇಷನ್ ಸೆಂಟರ್ ಕೋಶಾಧಿಕಾರಿ, ಮೂಡಬಿದ್ರಿ ದಾರುನ್ನೂರ್ ಎಜುಕೇಷನ್ ಸೆಂಟರ್ ಉಪಾಧ್ಯಕ್ಷರಾಗಿದ್ದರು. ದ.ಕ. ಜಿಲ್ಲಾ ಮುಸ್ಲಿಂ ಒಕ್ಕೂಟದ ಸದಸ್ಯರೂ ಆಗಿದ್ದ ಅವರು ಗಂಜಿಮಠದಲ್ಲಿ ವಾಸಿಸುತ್ತಿದ್ದು ಇಂದು ಬೆಳಗ್ಗೆ ವೇಣೂರು ಗೊಳಿಯಂಗಡಿ ಮೂಲಕ ಸಾಗುತ್ತಿದ್ದಾಗ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
Beltangady accident between Car and bus collision Two persons killed. One of the deceased has been identified as a community's youth leader, social worker Al haji Naushad Suralpady. Meanwhile, an RC book in the name of Abdul Hameed was found in the car. More details are awaited.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm