ಬ್ರೇಕಿಂಗ್ ನ್ಯೂಸ್
01-01-23 06:25 pm Mangalore Correspondent ಕರಾವಳಿ
ಮಂಗಳೂರು, ಜ.1 : ಉಪ್ಪಿನಂಗಡಿ ಬಳಿಯ ಮೊಗೇರಡ್ಕ ಎಂಬಲ್ಲಿ ಇನ್ನೋವಾ ಕಾರು ಮತ್ತು ಖಾಸಗಿ ಬಸ್ ಡಿಕ್ಕಿಯಾಗಿ ಮಂಗಳೂರಿನ ಇಬ್ಬರು ಮೃತಪಟ್ಟಿದ್ದಾರೆ.
ಮಂಗಳೂರು ತಾಲೂಕಿನ ಗಂಜಿಮಠ ಸುರಲ್ಪಾಡಿ ನಿವಾಸಿ, ಧಾರ್ಮಿಕ ಮುಖಂಡ ನೌಷಾದ್ ಹಾಜಿ (47) ಮತ್ತು ಕಾರು ಚಾಲಕರಾಗಿದ್ದ ಉಲಾಯಿಬೆಟ್ಟು ನಿವಾಸಿ ಫಾಜಿಲ್(21) ಸಾವನ್ನಪ್ಪಿದವರು. ಗರ್ಡಾಡಿ ಗ್ರಾಮದ ಮೋಗೆರಡ್ಕ ಎಂಬಲ್ಲಿ ಡಿಕ್ಕಿ ಸಂಭವಿಸಿದ್ದು ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡು ಸಾವು ಕಂಡಿದ್ದಾರೆ.

ನೌಷಾದ್ ಹಾಜಿ ಮುಸ್ಲಿಂ ಸಂಘಟನೆಗಳಲ್ಲಿ ಸಕ್ರಿಯರಾಗಿ ಧಾರ್ಮಿಕ ಮುಖಂಡರಾಗಿ ಗುರುತಿಸಿದ್ದರು. ದ.ಕ. ಜಿಲ್ಲಾ ಮದರಸ ಮ್ಯಾನೇಜ್ಮೆಂಟ್ ಸಂಸ್ಥೆಯ ಅಧ್ಯಕ್ಷ, ಬೆಳ್ತಂಗಡಿ ದಾರುಸ್ಸಲಾಂ ಎಜುಕೇಷನ್ ಸೆಂಟರ್ ಕೋಶಾಧಿಕಾರಿ, ಮೂಡಬಿದ್ರಿ ದಾರುನ್ನೂರ್ ಎಜುಕೇಷನ್ ಸೆಂಟರ್ ಉಪಾಧ್ಯಕ್ಷರಾಗಿದ್ದರು. ದ.ಕ. ಜಿಲ್ಲಾ ಮುಸ್ಲಿಂ ಒಕ್ಕೂಟದ ಸದಸ್ಯರೂ ಆಗಿದ್ದ ಅವರು ಗಂಜಿಮಠದಲ್ಲಿ ವಾಸಿಸುತ್ತಿದ್ದು ಇಂದು ಬೆಳಗ್ಗೆ ವೇಣೂರು ಗೊಳಿಯಂಗಡಿ ಮೂಲಕ ಸಾಗುತ್ತಿದ್ದಾಗ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
Beltangady accident between Car and bus collision Two persons killed. One of the deceased has been identified as a community's youth leader, social worker Al haji Naushad Suralpady. Meanwhile, an RC book in the name of Abdul Hameed was found in the car. More details are awaited.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm