ಬ್ರೇಕಿಂಗ್ ನ್ಯೂಸ್
01-01-23 11:14 pm Mangalore Correspondent ಕರಾವಳಿ
ಮಂಗಳೂರು, ಜ.1: ನಗರದ ತಣ್ಣೀರುಬಾವಿ ಬೀಚ್ ನಲ್ಲಿ ಬ್ಲಾಕ್ ಆಗಿದ್ದ ಕಾರಣಕ್ಕೆ ಅಲ್ಲಿ ಸೇರಿದ್ದ ಯುವಕರಿಗೆ ಪೊಲೀಸರು ಲಾಠಿ ಚಾರ್ಜ್ ಮಾಡಿ ದುರ್ವರ್ತನೆ ತೋರಿದ ಘಟನೆ ನಡೆದಿದೆ. ಲಾಠಿ ಏಟಿನ ವೇಳೆ ಆರನೇ ಕ್ಲಾಸ್ ಮತ್ತು ಪಿಯುಸಿ ಓದುವ ವಿದ್ಯಾರ್ಥಿಗಳಿಗೂ ಲಾಠಿಯಿಂದ ಪೆಟ್ಟು ಬಿದ್ದಿದ್ದು ಪೊಲೀಸರು ವಿರುದ್ಧ ಸ್ಥಳೀಯರು ಗರಂ ಆಗಿ ತಿರುಗಿ ಬಿದ್ದಿದ್ದಾರೆ.
ಸ್ಥಳೀಯರು ಹೇಳುವ ಪ್ರಕಾರ, ವೀಕೆಂಡ್ ಆಗಿದ್ದರಿಂದ ಬೆಳಗ್ಗಿನಿಂದಲೂ ತಣ್ಣೀರುಬಾವಿ ಬೀಚ್ ಗೆ ಬರುತ್ತಿದ್ದ ಜನರ ಸಂಖ್ಯೆ ಹೆಚ್ಚಿತ್ತು. ಹೀಗಾಗಿ ನಿನ್ನೆಯಿಂದಲೂ ಬ್ಲಾಕ್ ಆಗಿತ್ತು. ಭಾನುವಾರ ಸಂಜೆ ಅಲ್ಲಿ ಕ್ರಿಕೆಟ್ ಆಡಿ ಬೈಕಿನಲ್ಲಿ ತೆರಳುತ್ತಿದ್ದ ಹುಡುಗರನ್ನು ಅಡ್ಡಗಟ್ಟಿದ ಪೊಲೀಸರು, ನಿಮ್ಮಿಂದಲೇ ಬ್ಲಾಕ್ ಆಗಿದೆಯೆಂದು ಥಳಿಸಿದ್ದಾರೆ.



ಲಾಠಿಯ ಏಟಿನಿಂದ ಆರನೇ ಕ್ಲಾಸ್ ವಿದ್ಯಾರ್ಥಿಯೊಬ್ಬನಿಗೆ ಗಂಭೀರ ಹಲ್ಲೆಯಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೂಡಲೇ ಸ್ಥಳೀಯ ಜನರು ಪೊಲೀಸರ ವಿರುದ್ಧ ರೊಚ್ಚಿಗೆದ್ದಿದ್ದು, ಘೆರಾವ್ ಹಾಕಿದ್ದಾರೆ. ನೀವು ಲಾಠಿಯಲ್ಲಿ ಹೊಡೆದಿದ್ದು ಯಾಕೆ ಎಂದು ಮೂವರು ಪೊಲೀಸರನ್ನು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಪಣಂಬೂರು ಪೊಲೀಸರ ಕಾರ್ಯ ವೈಖರಿ ಬಗ್ಗೆ ಸ್ಥಳೀಯರು ಗರಂ ಆಗಿದ್ದಾರೆ. ಘಟನೆ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಮೂಲಕ ಪೊಲೀಸ್ ಕಮಿಷನರ್ ಗೆ ದೂರು ನೀಡಲಾಗಿದೆ. ಪೊಲೀಸರ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುವ ವಿಡಿಯೋ ವೈರಲ್ ಆಗಿದೆ.
Mangalore Police alleged of Lati charge on minor school student at Tannirbhavi Beach, public go angry. Parents and the public slammed at the police constable for beating school student.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm