ಬ್ರೇಕಿಂಗ್ ನ್ಯೂಸ್
02-01-23 12:21 pm Mangalore Correspondent ಕರಾವಳಿ
ಉಳ್ಳಾಲ, ಜ.2 : ಮದುವೆಗೆ ಹೋಗುವ ಗಡಿಬಿಡಿಯಲ್ಲಿ ಮಹಿಳೆಯೋರ್ವರು ಉಳ್ಳಾಲದ ಸಿಟಿ ಬಸ್ಸಲ್ಲಿ ತಾನು ಧರಿಸಿದ್ದ ಚಿನ್ನದ ಬಳೆಯನ್ನ ಕಳೆದುಕೊಂಡಿದ್ದು ಬಸ್ಸಿನ ಚಾಲಕ ಮತ್ತು ನಿರ್ವಾಹಕರು ಅದನ್ನ ವಾರಿಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ನಿನ್ನೆ ಮಂಗಳೂರಿನಿಂದ ಉಳ್ಳಾಲ ಕಡೆ ತೆರಳುತ್ತಿದ್ದ 44(c) ರೂಟ್ ಸಂಖ್ಯೆಯ ಶಾಲಿಮಾರ್ ಬಸ್ಸಲ್ಲಿ ಬಿ.ಸಿ.ರೋಡ್ ಮೂಲದ ತಸ್ಲಿಮಾ ಫಾರೂಕ್ ಉಳ್ಳಾಲದ ತನ್ನ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭ ಬಸ್ ನಲ್ಲಿ 18 ಗ್ರಾಂ ತೂಗುವ ಬಂಗಾರದ ಬಳೆಯನ್ನು ಕಳೆದುಕೊಂಡಿದ್ದರು. ಬಸ್ಸು ಚಾಲಕ ನಿಸಾರ್ ಅಹಮ್ಮದ್ ಹಾಗೂ ನಿರ್ವಾಹಕ ಇಬ್ರಾಹಿಂ ಮಂಜನಾಡಿಯವರು ಪ್ರಾಮಾಣಿಕತೆ ಮೆರೆದು ಬಸ್ಸಲ್ಲಿ ಬಳೆ ಸಿಕ್ಕ ವಿಚಾರವನ್ನ ಕೂಡಲೇ ಬಸ್ಸು ಮಾಲಿಕಾರಾದ ಅಬ್ದುಲ್ ರಜಾಕ್ ಗೆ ತಿಳಿಸಿದ್ದಾರೆ. ಇವತ್ತು ಉಳ್ಳಾಲ ಠಾಣೆಯ ಪೊಲೀಸ್ ನಿರೀಕ್ಷಕರಾದ ಶಿವಕುಮಾರ್ ಮೂಲಕ ಬಳೆಯನ್ನು ಕಳೆದುಕೊಂಡ ಮಹಿಳೆಗೆ ಹಸ್ತಾಂತರಿಸಲಾಯಿತು.
Mangalore City bus Conductor returns lost gold bangle to passenger at Ullal.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm