ಬ್ರೇಕಿಂಗ್ ನ್ಯೂಸ್
02-01-23 12:21 pm Mangalore Correspondent ಕರಾವಳಿ
ಉಳ್ಳಾಲ, ಜ.2 : ಮದುವೆಗೆ ಹೋಗುವ ಗಡಿಬಿಡಿಯಲ್ಲಿ ಮಹಿಳೆಯೋರ್ವರು ಉಳ್ಳಾಲದ ಸಿಟಿ ಬಸ್ಸಲ್ಲಿ ತಾನು ಧರಿಸಿದ್ದ ಚಿನ್ನದ ಬಳೆಯನ್ನ ಕಳೆದುಕೊಂಡಿದ್ದು ಬಸ್ಸಿನ ಚಾಲಕ ಮತ್ತು ನಿರ್ವಾಹಕರು ಅದನ್ನ ವಾರಿಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ನಿನ್ನೆ ಮಂಗಳೂರಿನಿಂದ ಉಳ್ಳಾಲ ಕಡೆ ತೆರಳುತ್ತಿದ್ದ 44(c) ರೂಟ್ ಸಂಖ್ಯೆಯ ಶಾಲಿಮಾರ್ ಬಸ್ಸಲ್ಲಿ ಬಿ.ಸಿ.ರೋಡ್ ಮೂಲದ ತಸ್ಲಿಮಾ ಫಾರೂಕ್ ಉಳ್ಳಾಲದ ತನ್ನ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭ ಬಸ್ ನಲ್ಲಿ 18 ಗ್ರಾಂ ತೂಗುವ ಬಂಗಾರದ ಬಳೆಯನ್ನು ಕಳೆದುಕೊಂಡಿದ್ದರು. ಬಸ್ಸು ಚಾಲಕ ನಿಸಾರ್ ಅಹಮ್ಮದ್ ಹಾಗೂ ನಿರ್ವಾಹಕ ಇಬ್ರಾಹಿಂ ಮಂಜನಾಡಿಯವರು ಪ್ರಾಮಾಣಿಕತೆ ಮೆರೆದು ಬಸ್ಸಲ್ಲಿ ಬಳೆ ಸಿಕ್ಕ ವಿಚಾರವನ್ನ ಕೂಡಲೇ ಬಸ್ಸು ಮಾಲಿಕಾರಾದ ಅಬ್ದುಲ್ ರಜಾಕ್ ಗೆ ತಿಳಿಸಿದ್ದಾರೆ. ಇವತ್ತು ಉಳ್ಳಾಲ ಠಾಣೆಯ ಪೊಲೀಸ್ ನಿರೀಕ್ಷಕರಾದ ಶಿವಕುಮಾರ್ ಮೂಲಕ ಬಳೆಯನ್ನು ಕಳೆದುಕೊಂಡ ಮಹಿಳೆಗೆ ಹಸ್ತಾಂತರಿಸಲಾಯಿತು.
Mangalore City bus Conductor returns lost gold bangle to passenger at Ullal.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm