ಬ್ರೇಕಿಂಗ್ ನ್ಯೂಸ್
02-01-23 12:21 pm Mangalore Correspondent ಕರಾವಳಿ
ಉಳ್ಳಾಲ, ಜ.2 : ಮದುವೆಗೆ ಹೋಗುವ ಗಡಿಬಿಡಿಯಲ್ಲಿ ಮಹಿಳೆಯೋರ್ವರು ಉಳ್ಳಾಲದ ಸಿಟಿ ಬಸ್ಸಲ್ಲಿ ತಾನು ಧರಿಸಿದ್ದ ಚಿನ್ನದ ಬಳೆಯನ್ನ ಕಳೆದುಕೊಂಡಿದ್ದು ಬಸ್ಸಿನ ಚಾಲಕ ಮತ್ತು ನಿರ್ವಾಹಕರು ಅದನ್ನ ವಾರಿಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ನಿನ್ನೆ ಮಂಗಳೂರಿನಿಂದ ಉಳ್ಳಾಲ ಕಡೆ ತೆರಳುತ್ತಿದ್ದ 44(c) ರೂಟ್ ಸಂಖ್ಯೆಯ ಶಾಲಿಮಾರ್ ಬಸ್ಸಲ್ಲಿ ಬಿ.ಸಿ.ರೋಡ್ ಮೂಲದ ತಸ್ಲಿಮಾ ಫಾರೂಕ್ ಉಳ್ಳಾಲದ ತನ್ನ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭ ಬಸ್ ನಲ್ಲಿ 18 ಗ್ರಾಂ ತೂಗುವ ಬಂಗಾರದ ಬಳೆಯನ್ನು ಕಳೆದುಕೊಂಡಿದ್ದರು. ಬಸ್ಸು ಚಾಲಕ ನಿಸಾರ್ ಅಹಮ್ಮದ್ ಹಾಗೂ ನಿರ್ವಾಹಕ ಇಬ್ರಾಹಿಂ ಮಂಜನಾಡಿಯವರು ಪ್ರಾಮಾಣಿಕತೆ ಮೆರೆದು ಬಸ್ಸಲ್ಲಿ ಬಳೆ ಸಿಕ್ಕ ವಿಚಾರವನ್ನ ಕೂಡಲೇ ಬಸ್ಸು ಮಾಲಿಕಾರಾದ ಅಬ್ದುಲ್ ರಜಾಕ್ ಗೆ ತಿಳಿಸಿದ್ದಾರೆ. ಇವತ್ತು ಉಳ್ಳಾಲ ಠಾಣೆಯ ಪೊಲೀಸ್ ನಿರೀಕ್ಷಕರಾದ ಶಿವಕುಮಾರ್ ಮೂಲಕ ಬಳೆಯನ್ನು ಕಳೆದುಕೊಂಡ ಮಹಿಳೆಗೆ ಹಸ್ತಾಂತರಿಸಲಾಯಿತು.
Mangalore City bus Conductor returns lost gold bangle to passenger at Ullal.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm