ಬ್ರೇಕಿಂಗ್ ನ್ಯೂಸ್
02-01-23 05:34 pm Mangalore Correspondent ಕರಾವಳಿ
ಮಂಗಳೂರು, ಜ.2: ವಿಧಾನಸಭೆ ವಿಪಕ್ಷ ಉಪನಾಯಕ ಯುಟಿ ಖಾದರ್ ಅವರಿಗೆ ಯಾರೋ ಅಪರಿಚಿತರು ರಾಹುಲ್ ಗಾಂಧಿಯ ಪಿಎ ಎಂದು ಹೇಳಿಕೊಂಡು ಫೋನ್ ಮಾಡಿ ಯಾಮಾರಿಸಲು ಯತ್ನಿಸಿದ್ದಾನೆ. ಈ ಬಗ್ಗೆ ತಿಳಿಯುತ್ತಲೇ ಯುಟಿ ಖಾದರ್ ಮಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದು, ನಕಲಿ ವ್ಯಕ್ತಿಯ ಬಗ್ಗೆ ತನಿಖೆ ನಡೆಸಲು ಕೋರಿದ್ದಾರೆ. ಪೊಲೀಸರು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇಂದು ಮಧ್ಯಾಹ್ನ ಯುಟಿ ಖಾದರ್ ಅವರ ಮೊಬೈಲ್ ಸಂಖ್ಯೆಗೆ 8146006626 ನಂಬರಿನಿಂದ ಕರೆ ಬಂದಿತ್ತು. ಎರಡು ಬಾರಿ ಫೋನ್ ಕರೆ ಬಂದಿದ್ದರಿಂದ ಸಭೆಯಲ್ಲಿ ಭಾಗವಹಿಸಿದ್ದರಿಂದ ಕರೆ ಸ್ವೀಕರಿಸಲು ಆಗಿರಲಿಲ್ಲ. ಸಭೆ ಮುಗಿಸಿ ಮೊಬೈಲ್ ನೋಡಿದಾಗ, ಅದೇ ನಂಬರಿನಿಂದ ಸಂದೇಶ ಬಂದಿತ್ತು. Good afternoon this side kaniskha singh pa to shri rahul Gandhi ji call me ಎಂದು ಸಂದೇಶ ಬರೆಯಲಾಗಿತ್ತು. ಆ ಮೊಬೈಲ್ ಸಂಖ್ಯೆಯನ್ನು ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೆಸರಲ್ಲಿ ಸೇವ್ ಮಾಡಿರುವುದು ಟ್ರೂ ಕಾಲರ್ ಮೂಲಕ ತಿಳಿದುಬಂದಿದೆ.
ಈ ಕುರಿತು ಮಾಹಿತಿ ಕಲೆಹಾಕಿದಾಗ ನಕಲಿ ಹೆಸರಿನಲ್ಲಿ ಬಂದಿರುವ ಕರೆಯೆಂದು ಮನವರಿಕೆಯಾಗಿದೆ. ಈ ಕುರಿತು ತನಿಖೆ ನಡೆಸಿ, ಕರೆ ಮಾಡಿದವರು ಯಾರು, ಯಾಕಾಗಿ ಕರೆ ಮಾಡಿದ್ದಾರೆಂದು ಪತ್ತೆ ಮಾಡಬೇಕು ಎಂದು ಯುಟಿ ಖಾದರ್, ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಗೆ ದೂರು ನೀಡಿದ್ದಾರೆ. ಮೇಲ್ನೋಟಕ್ಕೆ ನಕಲಿ ಹೆಸರಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಕಡೆಯಿಂದ ಎಂದು ಹೇಳಿ ಕರೆ ಮಾಡಿ, ಶಾಸಕರನ್ನು ಯಾಮಾರಿಸಲು ಯತ್ನಿಸುವ ಕೃತ್ಯ ಎನ್ನಲಾಗುತ್ತಿದೆ. ಲೋನ್ ಕೊಡುತ್ತೇವೆ, ಆಧಾರ್ ಲಿಂಕ್ ಆಗಿಲ್ಲವೆಂದು ಸೈಬರ್ ವಂಚಕರು ಫೋನ್ ಮಾಡುವ ರೀತಿ, ರಾಹುಲ್ ಗಾಂಧಿಯ ಪಿಎ ಎಂದು ಹೇಳಿಕೊಂಡು ಕಾಂಗ್ರೆಸ್ ಶಾಸಕರಿಗೆ ಕರೆ ಮಾಡಿರುವ ಸಾಧ್ಯತೆಯಿದೆ.
Mangalore Man tries to dupe MLA UT Khader as Rahul Gandhi PA, files a complaint to Mangalore Police commissioner Shashi Kumar.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am