ಬ್ರೇಕಿಂಗ್ ನ್ಯೂಸ್
02-01-23 05:34 pm Mangalore Correspondent ಕರಾವಳಿ
ಮಂಗಳೂರು, ಜ.2: ವಿಧಾನಸಭೆ ವಿಪಕ್ಷ ಉಪನಾಯಕ ಯುಟಿ ಖಾದರ್ ಅವರಿಗೆ ಯಾರೋ ಅಪರಿಚಿತರು ರಾಹುಲ್ ಗಾಂಧಿಯ ಪಿಎ ಎಂದು ಹೇಳಿಕೊಂಡು ಫೋನ್ ಮಾಡಿ ಯಾಮಾರಿಸಲು ಯತ್ನಿಸಿದ್ದಾನೆ. ಈ ಬಗ್ಗೆ ತಿಳಿಯುತ್ತಲೇ ಯುಟಿ ಖಾದರ್ ಮಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದು, ನಕಲಿ ವ್ಯಕ್ತಿಯ ಬಗ್ಗೆ ತನಿಖೆ ನಡೆಸಲು ಕೋರಿದ್ದಾರೆ. ಪೊಲೀಸರು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇಂದು ಮಧ್ಯಾಹ್ನ ಯುಟಿ ಖಾದರ್ ಅವರ ಮೊಬೈಲ್ ಸಂಖ್ಯೆಗೆ 8146006626 ನಂಬರಿನಿಂದ ಕರೆ ಬಂದಿತ್ತು. ಎರಡು ಬಾರಿ ಫೋನ್ ಕರೆ ಬಂದಿದ್ದರಿಂದ ಸಭೆಯಲ್ಲಿ ಭಾಗವಹಿಸಿದ್ದರಿಂದ ಕರೆ ಸ್ವೀಕರಿಸಲು ಆಗಿರಲಿಲ್ಲ. ಸಭೆ ಮುಗಿಸಿ ಮೊಬೈಲ್ ನೋಡಿದಾಗ, ಅದೇ ನಂಬರಿನಿಂದ ಸಂದೇಶ ಬಂದಿತ್ತು. Good afternoon this side kaniskha singh pa to shri rahul Gandhi ji call me ಎಂದು ಸಂದೇಶ ಬರೆಯಲಾಗಿತ್ತು. ಆ ಮೊಬೈಲ್ ಸಂಖ್ಯೆಯನ್ನು ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೆಸರಲ್ಲಿ ಸೇವ್ ಮಾಡಿರುವುದು ಟ್ರೂ ಕಾಲರ್ ಮೂಲಕ ತಿಳಿದುಬಂದಿದೆ.
ಈ ಕುರಿತು ಮಾಹಿತಿ ಕಲೆಹಾಕಿದಾಗ ನಕಲಿ ಹೆಸರಿನಲ್ಲಿ ಬಂದಿರುವ ಕರೆಯೆಂದು ಮನವರಿಕೆಯಾಗಿದೆ. ಈ ಕುರಿತು ತನಿಖೆ ನಡೆಸಿ, ಕರೆ ಮಾಡಿದವರು ಯಾರು, ಯಾಕಾಗಿ ಕರೆ ಮಾಡಿದ್ದಾರೆಂದು ಪತ್ತೆ ಮಾಡಬೇಕು ಎಂದು ಯುಟಿ ಖಾದರ್, ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಗೆ ದೂರು ನೀಡಿದ್ದಾರೆ. ಮೇಲ್ನೋಟಕ್ಕೆ ನಕಲಿ ಹೆಸರಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಕಡೆಯಿಂದ ಎಂದು ಹೇಳಿ ಕರೆ ಮಾಡಿ, ಶಾಸಕರನ್ನು ಯಾಮಾರಿಸಲು ಯತ್ನಿಸುವ ಕೃತ್ಯ ಎನ್ನಲಾಗುತ್ತಿದೆ. ಲೋನ್ ಕೊಡುತ್ತೇವೆ, ಆಧಾರ್ ಲಿಂಕ್ ಆಗಿಲ್ಲವೆಂದು ಸೈಬರ್ ವಂಚಕರು ಫೋನ್ ಮಾಡುವ ರೀತಿ, ರಾಹುಲ್ ಗಾಂಧಿಯ ಪಿಎ ಎಂದು ಹೇಳಿಕೊಂಡು ಕಾಂಗ್ರೆಸ್ ಶಾಸಕರಿಗೆ ಕರೆ ಮಾಡಿರುವ ಸಾಧ್ಯತೆಯಿದೆ.
Mangalore Man tries to dupe MLA UT Khader as Rahul Gandhi PA, files a complaint to Mangalore Police commissioner Shashi Kumar.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm