ಬ್ರೇಕಿಂಗ್ ನ್ಯೂಸ್
03-01-23 10:59 am Mangalore Correspondent ಕರಾವಳಿ
ಮಂಗಳೂರು, ಜ.3: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಿನಿಮಾದಲ್ಲಿ ನಟಿಸಲಿದ್ದಾರೆ. ಖ್ಯಾತ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ 'ವೀರ ಕಂಬಳ' ಸಿನಿಮಾದಲ್ಲಿ ಹೆಗ್ಗಡೆ ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ.
ಸಿನಿಮಾದಲ್ಲಿ ನಟಿಸಲು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಮೇಕಪ್ ಮಾಡುತ್ತಿರುವ ಫೋಟೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 'ಬಿರ್ದ್ ದ ಕಂಬುಲ' ಎನ್ನುವ ಹೆಸರಲ್ಲಿ ಈ ಸಿನಿಮಾ ತಯಾರಾಗುತ್ತಿದ್ದು ಕನ್ನಡ, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಡಬ್ ಆಗಿ ಏಕಕಾಲದಲ್ಲಿ ತೆರೆ ಕಾಣಲಿರುವುದು ವಿಶೇಷ. ಕರಾವಳಿಯ ಜನಪದ ಕಂಬಳ ಕ್ರೀಡೆಯನ್ನು ಪ್ರಧಾನವಾಗಿಟ್ಟು ಮೂಡಿ ಬರುತ್ತಿರುವ ಈ ಸಿನಿಮಾ ಈಗಾಗಲೇ ನಿರೀಕ್ಷೆ ಹುಟ್ಟುಹಾಕಿದೆ. ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿದಿದ್ದು ಅಂತಿಮ ಹಂತದಲ್ಲಿದೆ ಎಂದು ರಾಜೇಂದ್ರ ಸಿಂಗ್ ಬಾಬು ವಾರದ ಹಿಂದೆ ತಿಳಿಸಿದ್ದರು.


ಕಂಬಳ ಕೋಣ ಓಟಗಾರ ಶ್ರೀನಿವಾಸ್ ಗೌಡ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಇದಲ್ಲದೆ, ಕಾಂತಾರ ಚಿತ್ರದ ಗುರುವ ಖ್ಯಾತಿಯ ನಟ ಸ್ವರಾಜ್ ಶೆಟ್ಟಿ ಪ್ರಮುಖ ಪಾತ್ರದಲ್ಲಿದ್ದು ಚಿತ್ರದಲ್ಲಿ ಕಂಬಳದ ಕೋಣ ಓಡಿಸುವ ದೃಶ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕನ್ನಡದ ನಟರಾದ ರವಿಶಂಕರ್, ರಾಧಿಕಾ ಚೇತನ್, ತುಳು ಚಿತ್ರರಂಗದ ನವೀನ್ ಪಡೀಲ್, ಭೋಜರಾಜ್ ವಾಮಂಜೂರು ಸೇರಿ ಸಾಕಷ್ಟು ಕಲಾವಿದರು ಚಿತ್ರದಲ್ಲಿದ್ದಾರೆ.
Dharmasthala Veerendra Heggade to act in Veera Kambala Kannada movie as guest role, make up pic goes viral.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm