ಬ್ರೇಕಿಂಗ್ ನ್ಯೂಸ್
04-01-23 06:51 pm Mangalore Correspondent ಕರಾವಳಿ
ಮಂಗಳೂರು, ಜ.4: ಬಿಲ್ಲವ- ಈಡಿಗರಿಗೆ ಸ್ಥಾನಮಾನ ಸಿಗಬೇಕೆಂದು ಹೋರಾಟ ಹಮ್ಮಿಕೊಂಡಿರುವ ಪ್ರಣವಾನಂದ ಸ್ವಾಮೀಜಿ ವಿರುದ್ಧ ಶ್ರೀ ನಾರಾಯಣ ಗುರುಗಳ ವಂಶಸ್ಥರೆಂದು ಹೇಳಿಕೊಂಡ ಕಾಸರಗೋಡಿನ ಶಿವಗಿರಿ ಮಠದ ಸ್ವಾಮಿ ಭದ್ರಾನಂದ ವಾಗ್ದಾಳಿ ನಡೆಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಸನ್ಯಾಸಿ ಕಾವಿ ಹಾಕಿ ಮದುವೆ ಆಗಬೇಕು, ಐದು ಮಕ್ಕಳನ್ನು ಮಾಡಬೇಕು ಅಂತಾರೆ ಈ ಪ್ರಣವಾನಂದ. ಇವರದ್ದು ಯಾವ ರೀತಿಯ ಸಿದ್ಧಾಂತ. ಇಂಥ ವ್ಯಕ್ತಿ ಜಾತಿ ವ್ಯವಸ್ಥೆಯನ್ನು ಮುಂದಿಟ್ಟು ಪೊಲಿಟಿಕ್ ಬಿಸಿನೆಸ್ ಮಾಡಲು ಹೊರಟಿದ್ದಾರೆ. ಇದು ನಾರಾಯಣ ಗುರುಗಳ ಸಿದ್ಧಾಂತಕ್ಕೆ ವಿರುದ್ಧವಾದದ್ದು ಎಂದು ಕಿಡಿಕಾರಿದ್ದಾರೆ.
ರಾಜಕೀಯ ದುರುದ್ದೇಶದೊಂದಿಗೆ ಈತ ಪಾದಯಾತ್ರೆ ಮಾಡಲು ಹೊರಟಿದ್ದಾರೆ. ಒಂದು ಜಾತಿಗೆ ಮೀಸಲಿಗಾಗಿ ಹೋರಾಟ ಎತ್ತಿಕೊಂಡಿರುವ ಇವರದ್ದು ಸಮಾಜವನ್ನು ಒಡೆಯುವ ಹುನ್ನಾರ. ಈತನಿಗೆ ಯಾರು ಕೂಡ ಸಪೋರ್ಟ್ ಮಾಡಬಾರದು. ನಾರಾಯಣ ಗುರುಗಳ ಶಿವಗಿರಿ ಮಠದಿಂದ ಯಾರು ಕೂಡ ಈತನ ಪಾದಯಾತ್ರೆಗೆ ಬರುವುದಿಲ್ಲ. ಈತನಿಗೆ ಯಾರು ಸಪೋರ್ಟ್ ಮಾಡುತ್ತಾರೋ ಅವರೆಲ್ಲ ಶ್ರೀ ನಾರಾಯಣ ಗುರುಗಳ ವಿರುದ್ಧ ಹೋದಂತೆ. ಈತನಿಗೆ ಸಹಕಾರ ನೀಡುವ ಮಂದಿ ಶ್ರೀಗಳ ತತ್ವ ಸಿದ್ಧಾಂತ ಒಪ್ಪಲ್ಲ ಎಂದರ್ಥ.
ಪ್ರಣವಾನಂದ ಸ್ವಾಮೀಜಿ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ, ಸಪೋರ್ಟ್ ಮಾಡುತ್ತಿವೆ. ಈತನ ವಿರುದ್ಧ ಹಲವಾರು ಪ್ರಕರಣಗಳಿವೆ. ಅದರ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ ಭದ್ರಾನಂದ ಸ್ವಾಮಿ, ನನಗೆ ಗುರು ಪರಂಪರೆ ಇದೆ, ಈತನಗೆ ಏನಿದೆ ಎಂದು ಪ್ರಶ್ನಿಸಿದರು. ನಾನು ಕೇರಳದಲ್ಲಿ ಪಿ ಎಫ್ ಐ ವಿರುದ್ಧ ಹೋರಾಡಿದ್ದೇನೆ. ಡ್ರಗ್ ಮಾಫಿಯಾ ವಿರುದ್ಧ ಹೋರಾಡುತ್ತಿದ್ದೇನೆ. ದೇಶ ವಿರೋಧಿಗಳ ವಿರುದ್ಧ ಹೋರಾಡುತಿದ್ದೇನೆ. ನಾನು ಕಾಡಿನಲ್ಲಿ ಕೂತಿರುವ ಸನ್ಯಾಸಿ ಅಲ್ಲ. ಜನರ ಜೊತೆಗಿದ್ದು ಹೋರಾಟ ನಡೆಸುತ್ತಿದ್ದೇನೆ ಎಂದು ಭದ್ರಾನಂದ ಹೇಳಿದ್ದಾರೆ.
Political agenda behind Pranavananda Swamiji hunger protest slams Swami Badrananda in Mangalore
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm