ಬ್ರೇಕಿಂಗ್ ನ್ಯೂಸ್
04-01-23 06:51 pm Mangalore Correspondent ಕರಾವಳಿ
ಮಂಗಳೂರು, ಜ.4: ಬಿಲ್ಲವ- ಈಡಿಗರಿಗೆ ಸ್ಥಾನಮಾನ ಸಿಗಬೇಕೆಂದು ಹೋರಾಟ ಹಮ್ಮಿಕೊಂಡಿರುವ ಪ್ರಣವಾನಂದ ಸ್ವಾಮೀಜಿ ವಿರುದ್ಧ ಶ್ರೀ ನಾರಾಯಣ ಗುರುಗಳ ವಂಶಸ್ಥರೆಂದು ಹೇಳಿಕೊಂಡ ಕಾಸರಗೋಡಿನ ಶಿವಗಿರಿ ಮಠದ ಸ್ವಾಮಿ ಭದ್ರಾನಂದ ವಾಗ್ದಾಳಿ ನಡೆಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಸನ್ಯಾಸಿ ಕಾವಿ ಹಾಕಿ ಮದುವೆ ಆಗಬೇಕು, ಐದು ಮಕ್ಕಳನ್ನು ಮಾಡಬೇಕು ಅಂತಾರೆ ಈ ಪ್ರಣವಾನಂದ. ಇವರದ್ದು ಯಾವ ರೀತಿಯ ಸಿದ್ಧಾಂತ. ಇಂಥ ವ್ಯಕ್ತಿ ಜಾತಿ ವ್ಯವಸ್ಥೆಯನ್ನು ಮುಂದಿಟ್ಟು ಪೊಲಿಟಿಕ್ ಬಿಸಿನೆಸ್ ಮಾಡಲು ಹೊರಟಿದ್ದಾರೆ. ಇದು ನಾರಾಯಣ ಗುರುಗಳ ಸಿದ್ಧಾಂತಕ್ಕೆ ವಿರುದ್ಧವಾದದ್ದು ಎಂದು ಕಿಡಿಕಾರಿದ್ದಾರೆ.
ರಾಜಕೀಯ ದುರುದ್ದೇಶದೊಂದಿಗೆ ಈತ ಪಾದಯಾತ್ರೆ ಮಾಡಲು ಹೊರಟಿದ್ದಾರೆ. ಒಂದು ಜಾತಿಗೆ ಮೀಸಲಿಗಾಗಿ ಹೋರಾಟ ಎತ್ತಿಕೊಂಡಿರುವ ಇವರದ್ದು ಸಮಾಜವನ್ನು ಒಡೆಯುವ ಹುನ್ನಾರ. ಈತನಿಗೆ ಯಾರು ಕೂಡ ಸಪೋರ್ಟ್ ಮಾಡಬಾರದು. ನಾರಾಯಣ ಗುರುಗಳ ಶಿವಗಿರಿ ಮಠದಿಂದ ಯಾರು ಕೂಡ ಈತನ ಪಾದಯಾತ್ರೆಗೆ ಬರುವುದಿಲ್ಲ. ಈತನಿಗೆ ಯಾರು ಸಪೋರ್ಟ್ ಮಾಡುತ್ತಾರೋ ಅವರೆಲ್ಲ ಶ್ರೀ ನಾರಾಯಣ ಗುರುಗಳ ವಿರುದ್ಧ ಹೋದಂತೆ. ಈತನಿಗೆ ಸಹಕಾರ ನೀಡುವ ಮಂದಿ ಶ್ರೀಗಳ ತತ್ವ ಸಿದ್ಧಾಂತ ಒಪ್ಪಲ್ಲ ಎಂದರ್ಥ.
ಪ್ರಣವಾನಂದ ಸ್ವಾಮೀಜಿ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ, ಸಪೋರ್ಟ್ ಮಾಡುತ್ತಿವೆ. ಈತನ ವಿರುದ್ಧ ಹಲವಾರು ಪ್ರಕರಣಗಳಿವೆ. ಅದರ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ ಭದ್ರಾನಂದ ಸ್ವಾಮಿ, ನನಗೆ ಗುರು ಪರಂಪರೆ ಇದೆ, ಈತನಗೆ ಏನಿದೆ ಎಂದು ಪ್ರಶ್ನಿಸಿದರು. ನಾನು ಕೇರಳದಲ್ಲಿ ಪಿ ಎಫ್ ಐ ವಿರುದ್ಧ ಹೋರಾಡಿದ್ದೇನೆ. ಡ್ರಗ್ ಮಾಫಿಯಾ ವಿರುದ್ಧ ಹೋರಾಡುತ್ತಿದ್ದೇನೆ. ದೇಶ ವಿರೋಧಿಗಳ ವಿರುದ್ಧ ಹೋರಾಡುತಿದ್ದೇನೆ. ನಾನು ಕಾಡಿನಲ್ಲಿ ಕೂತಿರುವ ಸನ್ಯಾಸಿ ಅಲ್ಲ. ಜನರ ಜೊತೆಗಿದ್ದು ಹೋರಾಟ ನಡೆಸುತ್ತಿದ್ದೇನೆ ಎಂದು ಭದ್ರಾನಂದ ಹೇಳಿದ್ದಾರೆ.
Political agenda behind Pranavananda Swamiji hunger protest slams Swami Badrananda in Mangalore
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm