ಬ್ರೇಕಿಂಗ್ ನ್ಯೂಸ್
05-01-23 01:43 pm Mangalore Correspondent ಕರಾವಳಿ
ಮಂಗಳೂರು, ಜ.5 : ಶಿವಮೊಗ್ಗ ಬಾಂಬ್ ಟ್ರಯಲ್ ಮತ್ತು ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಎನ್ಐಎ ಅಧಿಕಾರಿಗಳು ಕೊಣಾಜೆ ನಡುಪದವು ಪಿಎ ಇಂಜಿನಿಯರಿಂಗ್ ಕಾಲೇಜಿಗೆ ದಾಳಿ ನಡೆಸಿದ್ದು ಪರಿಶೀಲನೆ ಮಾಡಿದ್ದಾರೆ.
ಶಿವಮೊಗ್ಗ ಬಾಂಬ್ ಟ್ರಯಲ್ ಪ್ರಕರಣದಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಮಾಝ್ ಮುನೀರ್ ಪಿಎ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ ಪಡೆದಿದ್ದ. ಈ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಆತನ ದಾಖಲೆ ಇನ್ನಿತರ ಮಾಹಿತಿಗಳನ್ನು ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ.
ಕುಕ್ಕರ್ ಬಾಂಬ್ ಪ್ರಕರಣದಲ್ಲಿ ಬಂಧನದಲ್ಲಿರುವ ಶಂಕಿತ ಉಗ್ರ ಶಾರೀಕ್ ನನ್ನೂ ಬೆಂಗಳೂರಿನಲ್ಲಿ ವಿಚಾರಣೆ ನಡೆಸಿರುವ ಅಧಿಕಾರಿಗಳು ಇದೀಗ ಮಂಗಳೂರಿನ ಪಿಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನಿಂದ 7 ಮಂದಿ ಎನ್ಐಎ ಅಧಿಕಾರಿಗಳು ಆಗಮಿಸಿದ್ದಾರೆ ಎನ್ನುವ ಮಾಹಿತಿಗಳಿವೆ.
ಮಂಗಳೂರಿನ ಕುಕ್ಕರ್ ಬಾಂಬ್ ಪ್ರಕರಣದ ಎರಡು ತಿಂಗಳ ಮೊದಲೇ ಶಿವಮೊಗ್ಗದಲ್ಲಿ ಬಾಂಬ್ ಟ್ರಯಲ್ ನಡೆಸಿರುವುದು ಪತ್ತೆಯಾಗಿತ್ತು. ಪ್ರಕರಣದಲ್ಲಿ ಗೋಡೆ ಬರಹ ಪ್ರಕರಣದ ಆರೋಪಿಯಾಗಿದ್ದ ಮಾಝ್ ಮುನೀರ್ ಮತ್ತು ಯಾಸಿನ್ ಎಂಬುವರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದರು. ಮೊಹಮ್ಮದ್ ಶಾರೀಕ್ ತಲೆಮರೆಸಿಕೊಂಡು ಬಳಿಕ ಮಂಗಳೂರಿನಲ್ಲಿ ಕುಕ್ಕರ್ ಬ್ಲಾಸ್ಟ್ ಕೇಸ್ ನಲ್ಲಿ ಸಿಕ್ಕಿಬಿದ್ದಿದ್ದ.
ಎನ್ಐಎ ಅಧಿಕಾರಿಗಳು ಈಗ ಶಿವಮೊಗ್ಗ ಮತ್ತು ಮಂಗಳೂರು ಬ್ಲಾಸ್ಟ್ ಪ್ರಕರಣದ ಬಗ್ಗೆ ಏಕಕಾಲದಲ್ಲಿ ತನಿಖೆ ನಡೆಸುತ್ತಿದ್ದಾರೆ.
Trail blast in Shivamogga, NIA raids P A College of Engineering in Mangalore for details as accused Maz Muneer Ahmed studied at the same college. The NIA has raided the college to collect details of the same.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm