ಬ್ರೇಕಿಂಗ್ ನ್ಯೂಸ್
07-01-23 03:18 pm Mangalore Correspondent ಕರಾವಳಿ
ಮಂಗಳೂರು, ಜ.7 : ಖ್ಯಾತ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಅಭಿಮಾನಿಗಳು ಮುತ್ತಿಕೊಂಡಿದ್ದಾರೆ.
ಕಾಸರಗೋಡಿನಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಧೋನಿ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿದ್ದು ಇಲ್ಲಿಂದ ನೇರವಾಗಿ ಐಷಾರಾಮಿ ಕಾರಿನಲ್ಲಿ ತೆರಳಿದರು. ಧೋನಿ ಜೊತೆಗೆ ಸೆಲ್ಫೀ ತೆಗೆದುಕೊಳ್ಳಲು ಅಭಿಮಾನಿಗಳು ನೆರೆದಿದ್ದರು. ಆದರೆ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಪೊಲೀಸರು ಮತ್ತು ಸಿಐಎಸ್ ಎಫ್ ಭದ್ರತಾ ಪಡೆಗಳು ಯಾರನ್ನೂ ಹತ್ತಿರ ಹೋಗಲು ಬಿಡಲಿಲ್ಲ.



ಸೌದಿ ಅರೇಬಿಯಾದಲ್ಲಿ ಆಸ್ಪತ್ರೆ ಹೊಂದಿರುವ ಡಾ.ಶಾಜಿರ್ ಗಫರ್, ಧೋನಿಯನ್ನು ಕಾಸರಗೋಡಿಗೆ ಕರೆಸಿಕೊಂಡಿದ್ದಾರೆ. ಶಾಜಿರ್ ಗಫರ್ ತನ್ನ ತಂದೆ ಪ್ರೊ.ಕೆ.ಕೆ. ಅಬ್ದುಲ್ ಗಫರ್ ಅವರ ಆಟೋ ಬಯೋಗ್ರಫಿಯನ್ನು ಬಿಡುಗಡೆಗೊಳಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
Legendary cricketer Mahendra Singh #Dhoni arrived at #Mangaluru International Airport on Saturday, January 7. pic.twitter.com/DbfgIk12Fr
— Headline Karnataka (@hknewsonline) January 7, 2023
Legendary cricketer Mahendra Singh Dhoni arrived at Mangaluru International Airport on Saturday, January 7.Dhoni will be attending the Autobiography launch function of his friend Dr. Shajir Gaffar’s father Prof. K K Abdul Gaffar in Kasaragod. Apart from Dhoni, Eminent National Personalities also will be attending the function.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm