ಬ್ರೇಕಿಂಗ್ ನ್ಯೂಸ್
08-01-23 03:00 pm Mangalore Correspondent ಕರಾವಳಿ
ಸುಳ್ಯ, ಜ.8: ಹಿಂದು - ಮುಸ್ಲಿಂ ಕೋಮು ದ್ವೇಷ ಕದಡಿದ್ದ ಸುಳ್ಯದಲ್ಲಿ ಸೌಹಾರ್ದ ಮರೆಯಾಗಿಲ್ಲ ಎನ್ನುವುದನ್ನು ತೋರಿಸುವ ಫೋಟೊ ಒಂದು ಜಾಲತಾಣದಲ್ಲಿ ವೈರಲ್ ಆಗಿದೆ. ಅಯ್ಯಪ್ಪ ಸ್ವಾಮಿ ಮಾಲೆ ಹಾಕಿರುವ ಪುಟಾಣಿ ಮಗುವನ್ನು ಕೈ ಹಿಡಿದು ಮುಸ್ಲಿಂ ವ್ಯಕ್ತಿಯೊಬ್ಬರು ರಸ್ತೆ ದಾಟಿಸಿದ್ದಲ್ಲದೆ, ಹಣ್ಣು ಹಂಪಲು ತೆಗೆದುಕೊಟ್ಟು ಉಪಚರಿಸಿದ್ದು ಜನರ ಗಮನ ಸೆಳೆದಿದೆ.
ಸುಳ್ಯದ ಕಲ್ಲುಗುಂಡಿಯಲ್ಲಿ ಅಯ್ಯಪ್ಪ ಮಾಲಾಧಾರಿ ಪುಟಾಣಿ ಸ್ವಾಮಿಯ ಕೈ ಹಿಡಿದು ಹಣ್ಣಿನ ಅಂಗಡಿಗೆ ಕರೆದುಕೊಂಡು ಹೋದ ಮುಸ್ಲಿಂ ವ್ಯಕ್ತಿ ಇಬ್ರಾಹಿಂ ಮೈಲಿಕಲ್ಲು ಎಂಬವರು ಮಗುವಿಗೆ ಹಣ್ಣು ಹಂಪಲನ್ನು ನೀಡಿ ಪ್ರೀತಿಯಿಂದ ಉಪಚರಿಸಿದ್ದಾರೆ. ಮುಸ್ಲಿಂ ವ್ಯಕ್ತಿಯ ಸೌಹಾರ್ದ ಮತ್ತು ಅಯ್ಯಪ್ಪ ಮಾಲೆ ಧರಿಸಿದ್ದ ಮಗುವನ್ನು ಗೌರವಿಸಿದ್ದು ಸಾರ್ವಜನಿಕರ ಗಮನ ಸೆಳೆದಿದೆ. ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕರಾವಳಿಯಲ್ಲಿ ಪದೇ ಪದೇ ಕೋಮು ದ್ವೇಷದ ಕೃತ್ಯಗಳು ನಡೆಯುತ್ತಿರುವುದರಿಂದ ಹಿಂದು - ಮುಸ್ಲಿಂ ಅಂದರೆ ಮುಖ ತಿರುಗಿಸುವ ಮಟ್ಟಿಗೆ ಕೆಲವು ಕಡೆ ದ್ವೇಷದ ವಾತಾವರಣ ಉಂಟಾಗಿದೆ. ಹಾಗಿದ್ದರೂ, ಸೌಹಾರ್ದ ಮರೆಯಾಗಿಲ್ಲ ಎನ್ನುವುದನ್ನು ಕೆಲವು ಸಂದರ್ಭಗಳಲ್ಲಿ ನಾವು ಕಾಣುತ್ತೇವೆ.
Muslim man found holding hands of little boy wearing Ayyappa mala at Sullia, photo goes viral amid communal fights in Mangalore.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm