ಬ್ರೇಕಿಂಗ್ ನ್ಯೂಸ್
08-01-23 03:00 pm Mangalore Correspondent ಕರಾವಳಿ
ಸುಳ್ಯ, ಜ.8: ಹಿಂದು - ಮುಸ್ಲಿಂ ಕೋಮು ದ್ವೇಷ ಕದಡಿದ್ದ ಸುಳ್ಯದಲ್ಲಿ ಸೌಹಾರ್ದ ಮರೆಯಾಗಿಲ್ಲ ಎನ್ನುವುದನ್ನು ತೋರಿಸುವ ಫೋಟೊ ಒಂದು ಜಾಲತಾಣದಲ್ಲಿ ವೈರಲ್ ಆಗಿದೆ. ಅಯ್ಯಪ್ಪ ಸ್ವಾಮಿ ಮಾಲೆ ಹಾಕಿರುವ ಪುಟಾಣಿ ಮಗುವನ್ನು ಕೈ ಹಿಡಿದು ಮುಸ್ಲಿಂ ವ್ಯಕ್ತಿಯೊಬ್ಬರು ರಸ್ತೆ ದಾಟಿಸಿದ್ದಲ್ಲದೆ, ಹಣ್ಣು ಹಂಪಲು ತೆಗೆದುಕೊಟ್ಟು ಉಪಚರಿಸಿದ್ದು ಜನರ ಗಮನ ಸೆಳೆದಿದೆ.
ಸುಳ್ಯದ ಕಲ್ಲುಗುಂಡಿಯಲ್ಲಿ ಅಯ್ಯಪ್ಪ ಮಾಲಾಧಾರಿ ಪುಟಾಣಿ ಸ್ವಾಮಿಯ ಕೈ ಹಿಡಿದು ಹಣ್ಣಿನ ಅಂಗಡಿಗೆ ಕರೆದುಕೊಂಡು ಹೋದ ಮುಸ್ಲಿಂ ವ್ಯಕ್ತಿ ಇಬ್ರಾಹಿಂ ಮೈಲಿಕಲ್ಲು ಎಂಬವರು ಮಗುವಿಗೆ ಹಣ್ಣು ಹಂಪಲನ್ನು ನೀಡಿ ಪ್ರೀತಿಯಿಂದ ಉಪಚರಿಸಿದ್ದಾರೆ. ಮುಸ್ಲಿಂ ವ್ಯಕ್ತಿಯ ಸೌಹಾರ್ದ ಮತ್ತು ಅಯ್ಯಪ್ಪ ಮಾಲೆ ಧರಿಸಿದ್ದ ಮಗುವನ್ನು ಗೌರವಿಸಿದ್ದು ಸಾರ್ವಜನಿಕರ ಗಮನ ಸೆಳೆದಿದೆ. ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕರಾವಳಿಯಲ್ಲಿ ಪದೇ ಪದೇ ಕೋಮು ದ್ವೇಷದ ಕೃತ್ಯಗಳು ನಡೆಯುತ್ತಿರುವುದರಿಂದ ಹಿಂದು - ಮುಸ್ಲಿಂ ಅಂದರೆ ಮುಖ ತಿರುಗಿಸುವ ಮಟ್ಟಿಗೆ ಕೆಲವು ಕಡೆ ದ್ವೇಷದ ವಾತಾವರಣ ಉಂಟಾಗಿದೆ. ಹಾಗಿದ್ದರೂ, ಸೌಹಾರ್ದ ಮರೆಯಾಗಿಲ್ಲ ಎನ್ನುವುದನ್ನು ಕೆಲವು ಸಂದರ್ಭಗಳಲ್ಲಿ ನಾವು ಕಾಣುತ್ತೇವೆ.
Muslim man found holding hands of little boy wearing Ayyappa mala at Sullia, photo goes viral amid communal fights in Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm