ಬ್ರೇಕಿಂಗ್ ನ್ಯೂಸ್
08-01-23 03:00 pm Mangalore Correspondent ಕರಾವಳಿ
ಸುಳ್ಯ, ಜ.8: ಹಿಂದು - ಮುಸ್ಲಿಂ ಕೋಮು ದ್ವೇಷ ಕದಡಿದ್ದ ಸುಳ್ಯದಲ್ಲಿ ಸೌಹಾರ್ದ ಮರೆಯಾಗಿಲ್ಲ ಎನ್ನುವುದನ್ನು ತೋರಿಸುವ ಫೋಟೊ ಒಂದು ಜಾಲತಾಣದಲ್ಲಿ ವೈರಲ್ ಆಗಿದೆ. ಅಯ್ಯಪ್ಪ ಸ್ವಾಮಿ ಮಾಲೆ ಹಾಕಿರುವ ಪುಟಾಣಿ ಮಗುವನ್ನು ಕೈ ಹಿಡಿದು ಮುಸ್ಲಿಂ ವ್ಯಕ್ತಿಯೊಬ್ಬರು ರಸ್ತೆ ದಾಟಿಸಿದ್ದಲ್ಲದೆ, ಹಣ್ಣು ಹಂಪಲು ತೆಗೆದುಕೊಟ್ಟು ಉಪಚರಿಸಿದ್ದು ಜನರ ಗಮನ ಸೆಳೆದಿದೆ.
ಸುಳ್ಯದ ಕಲ್ಲುಗುಂಡಿಯಲ್ಲಿ ಅಯ್ಯಪ್ಪ ಮಾಲಾಧಾರಿ ಪುಟಾಣಿ ಸ್ವಾಮಿಯ ಕೈ ಹಿಡಿದು ಹಣ್ಣಿನ ಅಂಗಡಿಗೆ ಕರೆದುಕೊಂಡು ಹೋದ ಮುಸ್ಲಿಂ ವ್ಯಕ್ತಿ ಇಬ್ರಾಹಿಂ ಮೈಲಿಕಲ್ಲು ಎಂಬವರು ಮಗುವಿಗೆ ಹಣ್ಣು ಹಂಪಲನ್ನು ನೀಡಿ ಪ್ರೀತಿಯಿಂದ ಉಪಚರಿಸಿದ್ದಾರೆ. ಮುಸ್ಲಿಂ ವ್ಯಕ್ತಿಯ ಸೌಹಾರ್ದ ಮತ್ತು ಅಯ್ಯಪ್ಪ ಮಾಲೆ ಧರಿಸಿದ್ದ ಮಗುವನ್ನು ಗೌರವಿಸಿದ್ದು ಸಾರ್ವಜನಿಕರ ಗಮನ ಸೆಳೆದಿದೆ. ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕರಾವಳಿಯಲ್ಲಿ ಪದೇ ಪದೇ ಕೋಮು ದ್ವೇಷದ ಕೃತ್ಯಗಳು ನಡೆಯುತ್ತಿರುವುದರಿಂದ ಹಿಂದು - ಮುಸ್ಲಿಂ ಅಂದರೆ ಮುಖ ತಿರುಗಿಸುವ ಮಟ್ಟಿಗೆ ಕೆಲವು ಕಡೆ ದ್ವೇಷದ ವಾತಾವರಣ ಉಂಟಾಗಿದೆ. ಹಾಗಿದ್ದರೂ, ಸೌಹಾರ್ದ ಮರೆಯಾಗಿಲ್ಲ ಎನ್ನುವುದನ್ನು ಕೆಲವು ಸಂದರ್ಭಗಳಲ್ಲಿ ನಾವು ಕಾಣುತ್ತೇವೆ.
Muslim man found holding hands of little boy wearing Ayyappa mala at Sullia, photo goes viral amid communal fights in Mangalore.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am