ಬ್ರೇಕಿಂಗ್ ನ್ಯೂಸ್
08-01-23 04:09 pm Mangalore Correspondent ಕರಾವಳಿ
ಉಳ್ಳಾಲ, ಜ.8 : ನಿನ್ನೆ ರಾತ್ರಿ ಕುತ್ತಾರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು ಕುಟುಂಬಸ್ಥರು ಅಂಗಾಗ ದಾನಕ್ಕೆ ಚಿಂತನೆ ನಡೆಸಿದ್ದಾರೆ. ತಂದೆ ಮೃತಪಟ್ಟ ಕೆಲವೇ ತಿಂಗಳಲ್ಲಿ ಎದುರಾದ ದುರಂತಕ್ಕೆ ಕುಟುಂಬಸ್ಥರು ಚಿಂತಾಕ್ರಾಂತರಾಗಿದ್ದಾರೆ.
ತೊಕ್ಕೊಟ್ಟು ಕೆರೆಬೈಲ್ ನಿವಾಸಿ ಭೂಷಣ್ ರೈ (21) ಮೆದುಳು ನಿಷ್ಕ್ರಿಯಗೊಂಡ ಯುವಕ. ನಿನ್ನೆ ರಾತ್ರಿ ಭೂಷಣ್ ಕಲ್ಲಾಪಿನ ಬುರ್ದುಗೋಳಿಯ ಕೊರಗಜ್ಜ- ಗುಳಿಗಜ್ಜ ದೈವದ ವಾರ್ಷಿಕ ಕೋಲದಲ್ಲಿ ಭಾಗವಹಿಸಿ ಸ್ನೇಹಿತನ ಬೈಕಿನಲ್ಲಿ ಕುತ್ತಾರು ಕಡೆ ತೆರಳುತ್ತಿದ್ದ ವೇಳೆ ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ಹೊಡೆದಿದೆ. ಸಹ ಸವಾರನಾಗಿದ್ದ ಭೂಷಣ್ ಗಂಭೀರ ಗಾಯಗೊಂಡಿದ್ದು ಆತನನ್ನ ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಂದು ಬೆಳಗ್ಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಭೂಷಣ್ ನನ್ನು ಸೇರಿಸಿದ್ದು ಅಲ್ಲಿನ ವೈದ್ಯರು ಪರೀಕ್ಷಿಸಿದ ವೈದ್ಯರು ಮೆದುಳು ನಿಷ್ಕ್ರಿಯ ಆಗಿರುವುದಾಗಿ ಹೇಳಿದ್ದಾರೆ. ಹೀಗಾಗಿ ಕುಟುಂಬಸ್ಥರು ಭೂಷಣ್ ಅಂಗಾಂಗ ದಾನಕ್ಕೆ ಚಿಂತನೆ ನಡೆಸಿದ್ದಾರೆ.

ಕಳೆದ ಆಗಸ್ಟ್ 6 ರಂದು ಭೂಷಣ್ ತಂದೆ ಹಿಂದು ಯುವ ಸೇನೆ ಮುಖಂಡರಾಗಿದ್ದ ಮಾರಪ್ಪ ರೈ ಅಲ್ಪಕಾಲದ ಅಸೌಖ್ಯದಿಂದ ಸಾವನ್ನಪ್ಪಿದ್ದರು. ಕಳೆದ 15 ದಿವಸಗಳ ಹಿಂದಷ್ಟೆ ಭೂಷಣ್ ಸಹೋದರಿಯ ವಿವಾಹ ನಡೆದಿತ್ತು. ಇದೀಗ ಮತ್ತೊಬ್ಬ ಮಗ ವಿಧಿವಶನಾಗಿದ್ದಾನೆ.
Mangalore Bike hits divider, 21 year old youth Bushan Rai brain dead, plans for organ donation. A few months ago his father had died of serious illness.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm