ಬ್ರೇಕಿಂಗ್ ನ್ಯೂಸ್
08-01-23 04:09 pm Mangalore Correspondent ಕರಾವಳಿ
ಉಳ್ಳಾಲ, ಜ.8 : ನಿನ್ನೆ ರಾತ್ರಿ ಕುತ್ತಾರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು ಕುಟುಂಬಸ್ಥರು ಅಂಗಾಗ ದಾನಕ್ಕೆ ಚಿಂತನೆ ನಡೆಸಿದ್ದಾರೆ. ತಂದೆ ಮೃತಪಟ್ಟ ಕೆಲವೇ ತಿಂಗಳಲ್ಲಿ ಎದುರಾದ ದುರಂತಕ್ಕೆ ಕುಟುಂಬಸ್ಥರು ಚಿಂತಾಕ್ರಾಂತರಾಗಿದ್ದಾರೆ.
ತೊಕ್ಕೊಟ್ಟು ಕೆರೆಬೈಲ್ ನಿವಾಸಿ ಭೂಷಣ್ ರೈ (21) ಮೆದುಳು ನಿಷ್ಕ್ರಿಯಗೊಂಡ ಯುವಕ. ನಿನ್ನೆ ರಾತ್ರಿ ಭೂಷಣ್ ಕಲ್ಲಾಪಿನ ಬುರ್ದುಗೋಳಿಯ ಕೊರಗಜ್ಜ- ಗುಳಿಗಜ್ಜ ದೈವದ ವಾರ್ಷಿಕ ಕೋಲದಲ್ಲಿ ಭಾಗವಹಿಸಿ ಸ್ನೇಹಿತನ ಬೈಕಿನಲ್ಲಿ ಕುತ್ತಾರು ಕಡೆ ತೆರಳುತ್ತಿದ್ದ ವೇಳೆ ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ಹೊಡೆದಿದೆ. ಸಹ ಸವಾರನಾಗಿದ್ದ ಭೂಷಣ್ ಗಂಭೀರ ಗಾಯಗೊಂಡಿದ್ದು ಆತನನ್ನ ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಂದು ಬೆಳಗ್ಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಭೂಷಣ್ ನನ್ನು ಸೇರಿಸಿದ್ದು ಅಲ್ಲಿನ ವೈದ್ಯರು ಪರೀಕ್ಷಿಸಿದ ವೈದ್ಯರು ಮೆದುಳು ನಿಷ್ಕ್ರಿಯ ಆಗಿರುವುದಾಗಿ ಹೇಳಿದ್ದಾರೆ. ಹೀಗಾಗಿ ಕುಟುಂಬಸ್ಥರು ಭೂಷಣ್ ಅಂಗಾಂಗ ದಾನಕ್ಕೆ ಚಿಂತನೆ ನಡೆಸಿದ್ದಾರೆ.

ಕಳೆದ ಆಗಸ್ಟ್ 6 ರಂದು ಭೂಷಣ್ ತಂದೆ ಹಿಂದು ಯುವ ಸೇನೆ ಮುಖಂಡರಾಗಿದ್ದ ಮಾರಪ್ಪ ರೈ ಅಲ್ಪಕಾಲದ ಅಸೌಖ್ಯದಿಂದ ಸಾವನ್ನಪ್ಪಿದ್ದರು. ಕಳೆದ 15 ದಿವಸಗಳ ಹಿಂದಷ್ಟೆ ಭೂಷಣ್ ಸಹೋದರಿಯ ವಿವಾಹ ನಡೆದಿತ್ತು. ಇದೀಗ ಮತ್ತೊಬ್ಬ ಮಗ ವಿಧಿವಶನಾಗಿದ್ದಾನೆ.
Mangalore Bike hits divider, 21 year old youth Bushan Rai brain dead, plans for organ donation. A few months ago his father had died of serious illness.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
13-11-25 05:13 pm
HK Staffer
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
13-11-25 05:01 pm
HK Staffer
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm