ಬ್ರೇಕಿಂಗ್ ನ್ಯೂಸ್
08-01-23 04:09 pm Mangalore Correspondent ಕರಾವಳಿ
ಉಳ್ಳಾಲ, ಜ.8 : ನಿನ್ನೆ ರಾತ್ರಿ ಕುತ್ತಾರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು ಕುಟುಂಬಸ್ಥರು ಅಂಗಾಗ ದಾನಕ್ಕೆ ಚಿಂತನೆ ನಡೆಸಿದ್ದಾರೆ. ತಂದೆ ಮೃತಪಟ್ಟ ಕೆಲವೇ ತಿಂಗಳಲ್ಲಿ ಎದುರಾದ ದುರಂತಕ್ಕೆ ಕುಟುಂಬಸ್ಥರು ಚಿಂತಾಕ್ರಾಂತರಾಗಿದ್ದಾರೆ.
ತೊಕ್ಕೊಟ್ಟು ಕೆರೆಬೈಲ್ ನಿವಾಸಿ ಭೂಷಣ್ ರೈ (21) ಮೆದುಳು ನಿಷ್ಕ್ರಿಯಗೊಂಡ ಯುವಕ. ನಿನ್ನೆ ರಾತ್ರಿ ಭೂಷಣ್ ಕಲ್ಲಾಪಿನ ಬುರ್ದುಗೋಳಿಯ ಕೊರಗಜ್ಜ- ಗುಳಿಗಜ್ಜ ದೈವದ ವಾರ್ಷಿಕ ಕೋಲದಲ್ಲಿ ಭಾಗವಹಿಸಿ ಸ್ನೇಹಿತನ ಬೈಕಿನಲ್ಲಿ ಕುತ್ತಾರು ಕಡೆ ತೆರಳುತ್ತಿದ್ದ ವೇಳೆ ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ಹೊಡೆದಿದೆ. ಸಹ ಸವಾರನಾಗಿದ್ದ ಭೂಷಣ್ ಗಂಭೀರ ಗಾಯಗೊಂಡಿದ್ದು ಆತನನ್ನ ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಂದು ಬೆಳಗ್ಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಭೂಷಣ್ ನನ್ನು ಸೇರಿಸಿದ್ದು ಅಲ್ಲಿನ ವೈದ್ಯರು ಪರೀಕ್ಷಿಸಿದ ವೈದ್ಯರು ಮೆದುಳು ನಿಷ್ಕ್ರಿಯ ಆಗಿರುವುದಾಗಿ ಹೇಳಿದ್ದಾರೆ. ಹೀಗಾಗಿ ಕುಟುಂಬಸ್ಥರು ಭೂಷಣ್ ಅಂಗಾಂಗ ದಾನಕ್ಕೆ ಚಿಂತನೆ ನಡೆಸಿದ್ದಾರೆ.

ಕಳೆದ ಆಗಸ್ಟ್ 6 ರಂದು ಭೂಷಣ್ ತಂದೆ ಹಿಂದು ಯುವ ಸೇನೆ ಮುಖಂಡರಾಗಿದ್ದ ಮಾರಪ್ಪ ರೈ ಅಲ್ಪಕಾಲದ ಅಸೌಖ್ಯದಿಂದ ಸಾವನ್ನಪ್ಪಿದ್ದರು. ಕಳೆದ 15 ದಿವಸಗಳ ಹಿಂದಷ್ಟೆ ಭೂಷಣ್ ಸಹೋದರಿಯ ವಿವಾಹ ನಡೆದಿತ್ತು. ಇದೀಗ ಮತ್ತೊಬ್ಬ ಮಗ ವಿಧಿವಶನಾಗಿದ್ದಾನೆ.
Mangalore Bike hits divider, 21 year old youth Bushan Rai brain dead, plans for organ donation. A few months ago his father had died of serious illness.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm