ಬ್ರೇಕಿಂಗ್ ನ್ಯೂಸ್
08-01-23 09:36 pm Mangalore Correspondent ಕರಾವಳಿ
ಮಂಗಳೂರು, ಜ.8 : ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ಬಹುನಿರೀಕ್ಷಿತ ಜಿಪಿಎಲ್ ಉತ್ಸವ - 2023 ಇದರ ಆಮಂತ್ರಣ ಪತ್ರಿಕೆಯನ್ನು ಭಾರತೀಯ ಕ್ರಿಕೆಟ್ ತಂಡದ ಯಶಸ್ವಿ ನಾಯಕ ಎಂದೇ ಕರೆಸಿಕೊಂಡಿರುವ ಮಹೇಂದ್ರ ಸಿಂಗ್ ಧೋನಿ ಮಂಗಳೂರಿನಲ್ಲಿ ಬಿಡುಗಡೆಗೊಳಿಸಿದರು.
ಇದೇ ಸಂದರ್ಭದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕರೂ, ಜಿಪಿಎಲ್ ಉತ್ಸವದ ಪ್ರಮುಖರೂ ಆದ ವೇದವ್ಯಾಸ ಕಾಮತ್ ಫೆಬ್ರವರಿ 10, 11, 12 ರಂದು ಅಡ್ಯಾರ್ ನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಹಚ್ಚಹಸುರಿನ ಸುಂದರ ಕ್ರೀಡಾಂಗಣದಲ್ಲಿ ನಡೆಯುವ ಜಿಪಿಎಲ್ ಉತ್ಸವಕ್ಕೆ ಧೋನಿಯವರನ್ನು ಆಮಂತ್ರಿಸಿದರು. ಜಿಪಿಎಲ್ ಟ್ರೋಫಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡ ಧೋನಿಯವರು ಭಾಗವಹಿಸುವ ಭರವಸೆಯನ್ನು ನೀಡಿದರು.
ಈ ಸಂದರ್ಭದಲ್ಲಿ ವೇದವ್ಯಾಸ ಕಾಮತ್ ಅವರೊಂದಿಗೆ ಜಿಪಿಎಲ್ ಉತ್ಸವದ ಆಯೋಜಕರಾದ ಮಂಗಲ್ಪಾಡಿ ನರೇಶ್ ಶೆಣೈ, ನರೇಶ್ ಪ್ರಭು, ಚೇತನ್ ಕಾಮತ್, ಕೊಂಚಾಡಿ ಗುರುಪ್ರಸಾದ್ ಕಾಮತ್, ಕಾನೆಂಗಾಡ್ ಗುರುಪ್ರಸಾದ್ ಕಾಮತ್ ಉಪಸ್ಥಿತರಿದ್ದರು.



7ನೇ ವರ್ಷದ ಜಿಪಿಎಲ್ ಉತ್ಸವ- 2023 ಈ ಬಾರಿಯೂ ವಿಶೇಷ ಹಬ್ಬದಂತೆ ಆಯೋಜಿಸುತ್ತಿದ್ದು, ಕ್ರಿಕೆಟ್ ಪಂದ್ಯಾಟಗಳೊಂದಿಗೆ ಹೆಲಿಕಾಪ್ಟರ್ ರೌಂಡ್, ಬೋಟಿಂಗ್, ಕಿಡ್ಸ್ ಝೋನ್, ಮೂರು ಮುತ್ತು ತಂಡದಿಂದ ನಾಟಕ ಪ್ರದರ್ಶನ, ಬೊಂಬೆಯಾಟ, ವಾಯ್ಸ್ ಆಫ್ ಜಿಎಸ್ ಬಿ ಅಡಿಶನ್, ವೆರೈಟಿ ಎಂಟರ್ಟೇನ್ಮೆಂಟ್, ಫುಡ್ ಕೋರ್ಟ್ ಸಹಿತ ಹಲವಾರು ಆಕರ್ಷಣೆಗಳನ್ನು ಒಳಗೊಂಡಿದೆ ಎಂದು ಉತ್ಸವದ ಪ್ರಾಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
JPL Utsav 2023, Cricket player Dhoni along with MLA Vedavyas Kamat releases Invitation poster in Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm