ಬ್ರೇಕಿಂಗ್ ನ್ಯೂಸ್
17-10-20 05:00 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 17: ಪಣಂಬೂರು ಬೀಚ್ ಪ್ರವಾಸ ಬಂದಿದ್ದ ವೇಳೆ ನೀರುಪಾಲಾಗುತ್ತಿದ್ದ ಹೊಸಪೇಟೆ ಮೂಲದ ಯುವಕನನ್ನು ರಕ್ಷಣಾ ತಂಡ ರಕ್ಷಣೆ ಮಾಡಿದೆ.
ಬಳ್ಳಾರಿಯ ಹೊಸಪೇಟೆ ಮೂಲದ ಅಜಿತ್, ತನ್ನ ನಾಲ್ವರು ಗೆಳೆಯರ ಜೊತೆ ಪ್ರವಾಸ ಬಂದಿದ್ದರು. ಈ ವೇಳೆ, ಪಣಂಬೂರು ಬೀಚ್ ತೆರಳಿದ್ದು ಅಲ್ಲಿ ನೀರಾಟಕ್ಕೆ ಇಳಿದಿದ್ದರು. ಆದರೆ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಅಜಿತ್ ನೀರಿಗೆ ಬಿದ್ದಿದ್ದು ಕೂಡಲೇ ಅಲ್ಲಿದ್ದ ರಕ್ಷಣಾ ತಂಡ ನೀರಿಗೆ ಧುಮುಕಿ ಅಜಿತ್ ಅವರನ್ನು ರಕ್ಷಿಸಿದೆ.
ಪಣಂಬೂರಿನ ಜೀವರಕ್ಷಕ ತಂಡ ಈವರೆಗೆ 350ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದೆ. ಜೀವರಕ್ಷಕ ಪಡೆ ಮತ್ತು ಪಣಂಬೂರು ಬೀಚ್ ನೋಡಿಕೊಳ್ಳುತ್ತಿದ್ದ ಅಭಿವೃದ್ಧಿ ಪ್ರಾಧಿಕಾರದ ಗುತ್ತಿಗೆ ಮುಗಿದಿದ್ದು ಜಿಲ್ಲಾಡಳಿತ ಹೊಸ ಕಂಪನಿಯನ್ನು ನೇಮಕ ಮಾಡಬೇಕಿದೆ.
The Panambur Beach Lifegaurds have rescued a youth who was drowning in the sea. Youth named Ajith from Bellary had come along with his four friends to the beach.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am