ಬ್ರೇಕಿಂಗ್ ನ್ಯೂಸ್
17-10-20 05:00 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 17: ಪಣಂಬೂರು ಬೀಚ್ ಪ್ರವಾಸ ಬಂದಿದ್ದ ವೇಳೆ ನೀರುಪಾಲಾಗುತ್ತಿದ್ದ ಹೊಸಪೇಟೆ ಮೂಲದ ಯುವಕನನ್ನು ರಕ್ಷಣಾ ತಂಡ ರಕ್ಷಣೆ ಮಾಡಿದೆ.
ಬಳ್ಳಾರಿಯ ಹೊಸಪೇಟೆ ಮೂಲದ ಅಜಿತ್, ತನ್ನ ನಾಲ್ವರು ಗೆಳೆಯರ ಜೊತೆ ಪ್ರವಾಸ ಬಂದಿದ್ದರು. ಈ ವೇಳೆ, ಪಣಂಬೂರು ಬೀಚ್ ತೆರಳಿದ್ದು ಅಲ್ಲಿ ನೀರಾಟಕ್ಕೆ ಇಳಿದಿದ್ದರು. ಆದರೆ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಅಜಿತ್ ನೀರಿಗೆ ಬಿದ್ದಿದ್ದು ಕೂಡಲೇ ಅಲ್ಲಿದ್ದ ರಕ್ಷಣಾ ತಂಡ ನೀರಿಗೆ ಧುಮುಕಿ ಅಜಿತ್ ಅವರನ್ನು ರಕ್ಷಿಸಿದೆ.
ಪಣಂಬೂರಿನ ಜೀವರಕ್ಷಕ ತಂಡ ಈವರೆಗೆ 350ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದೆ. ಜೀವರಕ್ಷಕ ಪಡೆ ಮತ್ತು ಪಣಂಬೂರು ಬೀಚ್ ನೋಡಿಕೊಳ್ಳುತ್ತಿದ್ದ ಅಭಿವೃದ್ಧಿ ಪ್ರಾಧಿಕಾರದ ಗುತ್ತಿಗೆ ಮುಗಿದಿದ್ದು ಜಿಲ್ಲಾಡಳಿತ ಹೊಸ ಕಂಪನಿಯನ್ನು ನೇಮಕ ಮಾಡಬೇಕಿದೆ.
The Panambur Beach Lifegaurds have rescued a youth who was drowning in the sea. Youth named Ajith from Bellary had come along with his four friends to the beach.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 11:32 am
HK News Staffer
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm