ಬ್ರೇಕಿಂಗ್ ನ್ಯೂಸ್
17-10-20 05:00 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 17: ಪಣಂಬೂರು ಬೀಚ್ ಪ್ರವಾಸ ಬಂದಿದ್ದ ವೇಳೆ ನೀರುಪಾಲಾಗುತ್ತಿದ್ದ ಹೊಸಪೇಟೆ ಮೂಲದ ಯುವಕನನ್ನು ರಕ್ಷಣಾ ತಂಡ ರಕ್ಷಣೆ ಮಾಡಿದೆ.
ಬಳ್ಳಾರಿಯ ಹೊಸಪೇಟೆ ಮೂಲದ ಅಜಿತ್, ತನ್ನ ನಾಲ್ವರು ಗೆಳೆಯರ ಜೊತೆ ಪ್ರವಾಸ ಬಂದಿದ್ದರು. ಈ ವೇಳೆ, ಪಣಂಬೂರು ಬೀಚ್ ತೆರಳಿದ್ದು ಅಲ್ಲಿ ನೀರಾಟಕ್ಕೆ ಇಳಿದಿದ್ದರು. ಆದರೆ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಅಜಿತ್ ನೀರಿಗೆ ಬಿದ್ದಿದ್ದು ಕೂಡಲೇ ಅಲ್ಲಿದ್ದ ರಕ್ಷಣಾ ತಂಡ ನೀರಿಗೆ ಧುಮುಕಿ ಅಜಿತ್ ಅವರನ್ನು ರಕ್ಷಿಸಿದೆ.
ಪಣಂಬೂರಿನ ಜೀವರಕ್ಷಕ ತಂಡ ಈವರೆಗೆ 350ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದೆ. ಜೀವರಕ್ಷಕ ಪಡೆ ಮತ್ತು ಪಣಂಬೂರು ಬೀಚ್ ನೋಡಿಕೊಳ್ಳುತ್ತಿದ್ದ ಅಭಿವೃದ್ಧಿ ಪ್ರಾಧಿಕಾರದ ಗುತ್ತಿಗೆ ಮುಗಿದಿದ್ದು ಜಿಲ್ಲಾಡಳಿತ ಹೊಸ ಕಂಪನಿಯನ್ನು ನೇಮಕ ಮಾಡಬೇಕಿದೆ.
The Panambur Beach Lifegaurds have rescued a youth who was drowning in the sea. Youth named Ajith from Bellary had come along with his four friends to the beach.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 08:56 pm
Mangalore Correspondent
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm