ಬ್ರೇಕಿಂಗ್ ನ್ಯೂಸ್
12-01-23 01:14 pm Mangalore Correspondent ಕರಾವಳಿ
ಬಂಟ್ವಾಳ, ಜ.12 : ಪಾಣೆಮಂಗಳೂರು ಹಳೆ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಹಿಂದು ಸಂಘಟನೆ ಮುಖಂಡನ ಶವ ಪತ್ತೆಯಾಗಿದೆ.
ವಿಶ್ವ ಹಿಂದು ಪರಿಷತ್ ಮತ್ತು ಗೋರಕ್ಷಾ ಪ್ರಮುಖ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಸಜಿಪ ನಿವಾಸಿ ರಾಜೇಶ್ ಸುವರ್ಣ(32) ಶವ ಪತ್ತೆಯಾಗಿದ್ದು ಆತ್ಮಹತ್ಯೆಯೋ, ಕೊಲೆಯೋ ಎನ್ನುವ ಶಂಕೆ ವ್ಯಕ್ತವಾಗಿದೆ.

ಪಾಣೆಮಂಗಳೂರು ಹಳೆ ಸೇತುವೆ ಬಳಿ ನಿಲ್ಲಿಸಿದ್ದ ಬೈಕ್ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ನದಿಯಲ್ಲಿ ಸ್ಥಳೀಯರು ಹುಡುಕಾಟ ನಡೆಸಿದ್ದು ಈ ವೇಳೆ ಶವ ಪತ್ತೆಯಾಗಿದೆ. ರಾಜೇಶ್ ಸುವರ್ಣ ಬಂಟ್ವಾಳ ತಾಲೂಕಿನ ಸಜಿಪ ನಿವಾಸಿಯಾಗಿದ್ದು ಹಿಂದು ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಸ್ಥಳಕ್ಕೆ ಬಂಟ್ವಾಳ ನಗರ ಠಾಣೆ ಪೊಲೀಸರು ಆಗಮಿಸಿದ್ದು ತನಿಖೆ ಆರಂಭಿಸಿದ್ದಾರೆ. ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿ ಎಷ್ಟು ಗಂಟೆಗೆ ಅವರು ಬಂದಿದ್ದರು, ಯಾಕಾಗಿ ಬಂದಿದ್ದರು ಇತ್ಯಾದಿ ವಿವರ ಕಲೆಹಾಕಿ ಪೊಲೀಸರು ತನಿಖೆ ನಡೆಸಲಿದ್ದಾರೆ.
Mangalore Dead body of Hindu activist found near Panemangalore Bridge, murder suspected. The deceased has been identified as Rajesh Suvarna. His bike was also found near the bridge.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm