ಬ್ರೇಕಿಂಗ್ ನ್ಯೂಸ್
13-01-23 12:14 pm Mangalore Correspondent ಕರಾವಳಿ
ಪುತ್ತೂರು, ಜ.13 : ಇಲ್ಲಿನ ಹೊಟೇಲ್ ಒಂದರಲ್ಲಿ ಗ್ರಾಹಕರೊಬ್ಬರಿಗೆ ನೀಡಿದ್ದ ಚಿಕನ್ ಫ್ರೈನಲ್ಲಿ ಹುಳವಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಇದರ ಬೆನ್ನಲ್ಲೇ ಪುತ್ತೂರು ತಹಶೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿ ಹೊಟೇಲನ್ನು ಮುಚ್ಚಿಸಿದ ಘಟನೆ ನಡೆದಿದೆ.
ಉಪ್ಪಿನಂಗಡಿಯ ಹಳೇ ಬಸ್ ನಿಲ್ದಾಣದ ಬಳಿಯ ಮಾಂಸಹಾರಿ ಹೊಟೇಲಿನಲ್ಲಿ ನೀಡಿದ್ದ ಚಿಕನ್ ಫ್ರೈಯಲ್ಲಿ ಹುಳ ಕಾಣಿಸಿಕೊಂಡಿತ್ತೆನ್ನಲಾಗಿದೆ. ಇದನ್ನು ಆ ವ್ಯಕ್ತಿ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು ಭಾರೀ ವೈರಲ್ ಆಗಿತ್ತು. ಈ ಬಗ್ಗೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದೆ.
ಪುತ್ತೂರು ತಹಶೀಲ್ದಾರ್ ಮತ್ತು ಇತರ ಅಧಿಕಾರಿಗಳು ಗುರುವಾರ ರಾತ್ರಿ ಡಿಢೀರ್ ದಾಳಿ ನಡೆಸಿ ಆಹಾರ ಖಾದ್ಯಗಳನ್ನು ತಪಾಸಣೆ ನಡೆಸಿದರು. ಕೆಲವೊಂದು ಖಾದ್ಯಗಳ ಸ್ಯಾಂಪಲ್ ಗಳನ್ನು ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲು ಸಂಗ್ರಹಿಸಲಾಯಿತು. ಹೋಟೇಲ್ ಉದ್ಯಮಕ್ಕೆ ಸಂಬಂಧಿಸಿ ಪಂಚಾಯತ್ ಪರವಾನಿಗೆ, ಆಹಾರ ವಿಭಾಗದ ಪರವಾನಿಗೆ, ಆರೋಗ್ಯ ಇಲಾಖೆಯ ಪರವಾನಿಗೆಯನ್ನು ಹೊಂದದೇ ಇರುವುದು ಕಂಡುಬಂದಾಗ ತಹಶೀಲ್ದಾರ್ ಹೊಟೇಲನ್ನು ಮುಚ್ಚಿಸಲು ನಿರ್ದೇಶನ ನೀಡಿದರು. ಅದರಂತೆ ಅಧಿಕಾರಿಗಳು ಗುರುವಾರ ರಾತ್ರಿಯೇ ಹೊಟೇಲನ್ನು ಬಂದ್ ಮಾಡಿಸಿದ್ದಾರೆ.
ಇತ್ತೀಚೆಗೆ ಕಾಸರಗೋಡಿನಲ್ಲಿ 19 ವರ್ಷದ ಯುವತಿ ಚಿಕನ್ ಬಿರಿಯಾನಿ ತಿಂದು ಸಾವುಗೀಡಾದ ಘಟನೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.
Worms found in fried chicken, an illegal restaurant seized by officals in Puttur.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm