ಬ್ರೇಕಿಂಗ್ ನ್ಯೂಸ್
13-01-23 12:14 pm Mangalore Correspondent ಕರಾವಳಿ
ಪುತ್ತೂರು, ಜ.13 : ಇಲ್ಲಿನ ಹೊಟೇಲ್ ಒಂದರಲ್ಲಿ ಗ್ರಾಹಕರೊಬ್ಬರಿಗೆ ನೀಡಿದ್ದ ಚಿಕನ್ ಫ್ರೈನಲ್ಲಿ ಹುಳವಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಇದರ ಬೆನ್ನಲ್ಲೇ ಪುತ್ತೂರು ತಹಶೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿ ಹೊಟೇಲನ್ನು ಮುಚ್ಚಿಸಿದ ಘಟನೆ ನಡೆದಿದೆ.
ಉಪ್ಪಿನಂಗಡಿಯ ಹಳೇ ಬಸ್ ನಿಲ್ದಾಣದ ಬಳಿಯ ಮಾಂಸಹಾರಿ ಹೊಟೇಲಿನಲ್ಲಿ ನೀಡಿದ್ದ ಚಿಕನ್ ಫ್ರೈಯಲ್ಲಿ ಹುಳ ಕಾಣಿಸಿಕೊಂಡಿತ್ತೆನ್ನಲಾಗಿದೆ. ಇದನ್ನು ಆ ವ್ಯಕ್ತಿ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು ಭಾರೀ ವೈರಲ್ ಆಗಿತ್ತು. ಈ ಬಗ್ಗೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದೆ.
ಪುತ್ತೂರು ತಹಶೀಲ್ದಾರ್ ಮತ್ತು ಇತರ ಅಧಿಕಾರಿಗಳು ಗುರುವಾರ ರಾತ್ರಿ ಡಿಢೀರ್ ದಾಳಿ ನಡೆಸಿ ಆಹಾರ ಖಾದ್ಯಗಳನ್ನು ತಪಾಸಣೆ ನಡೆಸಿದರು. ಕೆಲವೊಂದು ಖಾದ್ಯಗಳ ಸ್ಯಾಂಪಲ್ ಗಳನ್ನು ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲು ಸಂಗ್ರಹಿಸಲಾಯಿತು. ಹೋಟೇಲ್ ಉದ್ಯಮಕ್ಕೆ ಸಂಬಂಧಿಸಿ ಪಂಚಾಯತ್ ಪರವಾನಿಗೆ, ಆಹಾರ ವಿಭಾಗದ ಪರವಾನಿಗೆ, ಆರೋಗ್ಯ ಇಲಾಖೆಯ ಪರವಾನಿಗೆಯನ್ನು ಹೊಂದದೇ ಇರುವುದು ಕಂಡುಬಂದಾಗ ತಹಶೀಲ್ದಾರ್ ಹೊಟೇಲನ್ನು ಮುಚ್ಚಿಸಲು ನಿರ್ದೇಶನ ನೀಡಿದರು. ಅದರಂತೆ ಅಧಿಕಾರಿಗಳು ಗುರುವಾರ ರಾತ್ರಿಯೇ ಹೊಟೇಲನ್ನು ಬಂದ್ ಮಾಡಿಸಿದ್ದಾರೆ.
ಇತ್ತೀಚೆಗೆ ಕಾಸರಗೋಡಿನಲ್ಲಿ 19 ವರ್ಷದ ಯುವತಿ ಚಿಕನ್ ಬಿರಿಯಾನಿ ತಿಂದು ಸಾವುಗೀಡಾದ ಘಟನೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.
Worms found in fried chicken, an illegal restaurant seized by officals in Puttur.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am