ಬ್ರೇಕಿಂಗ್ ನ್ಯೂಸ್
14-01-23 01:18 pm HK News Desk ಕರಾವಳಿ
ವಿಟ್ಲ, ಜ.14 : ಬಸ್ನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿಚಾರವಾಗಿ ತಂಡವೊದು ಅನ್ಯ ಮತದ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೀರಕಂಬ ಗ್ರಾಮದ ಮಂಗಳಪದವು ನಿವಾಸಿ ಮಹಮ್ಮದ್ ಶಾಕೀರ್ ನೀಡಿದ ದೂರಿನಂತೆ ಕೆಲಿಂಜ ನಿವಾಸಿಗಳಾದ ಚಂದ್ರಶೇಖರ, ಪ್ರಜ್ವಲ್, ರೋಹಿತ್ ಹಾಗೂ ಇತರ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಬಲ್ಮಠದಲ್ಲಿರುವ ಖಾಸಗಿ ಕಾಲೇಜಿನಲ್ಲಿ ಶಾಕೀರ್ ವಿದ್ಯಾಭ್ಯಾಸ ಮಾಡುತ್ತಿದ್ದು ಕಾಲೇಜು ಮುಗಿಸಿ ಕೆ.ಎಸ್.ಆರ್.ಟಿ.ಸಿ. ಬಸ್ನಲ್ಲಿ ಗುರುವಾರ ರಾತ್ರಿ ಮನೆಗೆ ಬರುತ್ತಿದ್ದಾಗ ಈತನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಗೆ ಚಾಕಲೇಟು ಬೇಕೇ ಎಂದು ಕೇಳಿದ್ದ ಎನ್ನಲಾಗಿದೆ. ಬಸ್ ವೀರಕಂಬ ಗ್ರಾಮದ ಕೆಲಿಂಜಕ್ಕೆ ತಲುಪಿದಾಗ ಏಕಾಏಕಿಯಾಗಿ ನುಗ್ಗಿದ ಆರೋಪಿಗಳು ಹಲ್ಲೆ ನಡೆಸಿದ್ದಾರೆ ಎಂದು ಶಾಕೀರ್ ಪೊಲೀಸರಿಗೆ ದೂರು ನೀಡಿದ್ದಾರೆ.
Moral police at Vitla in Mangalore, student attacked for talking to Muslim girl in Bus. Three hindu activists booked for assult.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm