ಬ್ರೇಕಿಂಗ್ ನ್ಯೂಸ್
15-01-23 05:43 pm Mangalore Correspondent ಕರಾವಳಿ
ಮಂಗಳೂರು, ಜ.15 : ಈಗಾಗಲೇ ಅಮೆಜಾನ್ ಪ್ರೈಂನಲ್ಲಿ ಪ್ರಸಾರವಾಗಿರುವ 'ಕಾಂತಾರ ' ಸಿನಿಮಾ ಈಗ ಕಿರುತೆರೆಯಲ್ಲೂ ಪ್ರಸಾರವಾಗುತ್ತಿದೆ. ದೇಶ- ವಿದೇಶಗಳಲ್ಲಿ ಸದ್ದು ಮಾಡಿದ 'ಕಾಂತಾರ' ಚಿತ್ರವನ್ನು ಸಂಕ್ರಾಂತಿ ಹಬ್ಬದಂದು ವೀಕ್ಷಕರು ಮನೆಯಲ್ಲೇ ಕುಳಿತು ವೀಕ್ಷಿಸಬಹುದು. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಕಾಂತಾರ ಸಿನಿಮಾ ಪ್ರಸಾರ ಆಗುತ್ತಿರುವ ಹಿನ್ನೆಲೆ ಮಂಗಳೂರಿನ ಸ್ಯಾಂಡ್ ಆರ್ಟ್ ಕಲಾವಿದರಾದ ಹರೀಶ್ ಆಚಾರ್ಯ, ತಣ್ಣೀರುಬಾವಿ ಕಡಲ ತೀರದಲ್ಲಿ ಚಿತ್ರಕ್ಕೆ ಶುಭಕೋರುವ ರೀತಿ ಮರಳುಶಿಲ್ಪ ಕೃತಿಯನ್ನು ರಚಿಸಿದ್ದಾರೆ.
ಮಕರ ಸಂಕ್ರಾಂತಿ ವಿಶೇಷ ಹಿನ್ನೆಲೆಯಲ್ಲಿ ಜ.15ರ ಸಂಜೆ 6 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ 'ಕಾಂತಾರ' ಪ್ರಸಾರವಾಗುತ್ತಿದೆ. ಈ ಬಗ್ಗೆ ಮಂಗಳೂರಿನ ತಣ್ಣೀರುಬಾವಿ ಕಡಲ ತೀರದ ಮರಳು ರಾಶಿಯಲ್ಲಿ 'ಕಾಂತಾರ' ಸಿನಿಮಾ ಮಾದರಿಯ ಪಂಜುರ್ಲಿ ದೈವದ ಚಿತ್ರಣ ಮೂಡಿಬಂದಿದೆ. ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಸ್ಯಾಂಡ್ ಆರ್ಟ್ ಕಲಾವಿದರಾದ ಹರೀಶ್ ಆಚಾರ್ಯ, ಕಲಾಕೃತಿ ರಚಿಸಿದ್ದು ಸ್ಟಾರ್ ಸುವರ್ಣ ವಾಹಿನಿ ಪ್ರಸಾರ ಮಾಡುತ್ತಿರುವುದಕ್ಕೆ ಶುಭ ಕೋರಿದ್ದಾರೆ.
ಮರಳಿನ ರಾಶಿಯಲ್ಲಿ ಆಕರ್ಷಕ ಚಿತ್ರಣ ಮೂಡಿ ಬಂದಿರುವುದು ಪ್ರವಾಸಿಗರನ್ನು ಆಕರ್ಷಿಸಿದೆ.
The film 'Kanthara' is being aired on Star Suvarna channel in the sand dunes of Thanneerbhavi beach in Mangaluru. No matter how much you praise 'Kanthara', it's not enough. The film, which has recently completed 100 days, is being discussed not only in the state but also outside the state. Even north Indians are stunned to see the art of the coast. Everyone is talking about those last 20 minutes. Rishabh has bowed his head to his talent.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am