ಬ್ರೇಕಿಂಗ್ ನ್ಯೂಸ್
15-01-23 05:43 pm Mangalore Correspondent ಕರಾವಳಿ
ಮಂಗಳೂರು, ಜ.15 : ಈಗಾಗಲೇ ಅಮೆಜಾನ್ ಪ್ರೈಂನಲ್ಲಿ ಪ್ರಸಾರವಾಗಿರುವ 'ಕಾಂತಾರ ' ಸಿನಿಮಾ ಈಗ ಕಿರುತೆರೆಯಲ್ಲೂ ಪ್ರಸಾರವಾಗುತ್ತಿದೆ. ದೇಶ- ವಿದೇಶಗಳಲ್ಲಿ ಸದ್ದು ಮಾಡಿದ 'ಕಾಂತಾರ' ಚಿತ್ರವನ್ನು ಸಂಕ್ರಾಂತಿ ಹಬ್ಬದಂದು ವೀಕ್ಷಕರು ಮನೆಯಲ್ಲೇ ಕುಳಿತು ವೀಕ್ಷಿಸಬಹುದು. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಕಾಂತಾರ ಸಿನಿಮಾ ಪ್ರಸಾರ ಆಗುತ್ತಿರುವ ಹಿನ್ನೆಲೆ ಮಂಗಳೂರಿನ ಸ್ಯಾಂಡ್ ಆರ್ಟ್ ಕಲಾವಿದರಾದ ಹರೀಶ್ ಆಚಾರ್ಯ, ತಣ್ಣೀರುಬಾವಿ ಕಡಲ ತೀರದಲ್ಲಿ ಚಿತ್ರಕ್ಕೆ ಶುಭಕೋರುವ ರೀತಿ ಮರಳುಶಿಲ್ಪ ಕೃತಿಯನ್ನು ರಚಿಸಿದ್ದಾರೆ.
ಮಕರ ಸಂಕ್ರಾಂತಿ ವಿಶೇಷ ಹಿನ್ನೆಲೆಯಲ್ಲಿ ಜ.15ರ ಸಂಜೆ 6 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ 'ಕಾಂತಾರ' ಪ್ರಸಾರವಾಗುತ್ತಿದೆ. ಈ ಬಗ್ಗೆ ಮಂಗಳೂರಿನ ತಣ್ಣೀರುಬಾವಿ ಕಡಲ ತೀರದ ಮರಳು ರಾಶಿಯಲ್ಲಿ 'ಕಾಂತಾರ' ಸಿನಿಮಾ ಮಾದರಿಯ ಪಂಜುರ್ಲಿ ದೈವದ ಚಿತ್ರಣ ಮೂಡಿಬಂದಿದೆ. ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಸ್ಯಾಂಡ್ ಆರ್ಟ್ ಕಲಾವಿದರಾದ ಹರೀಶ್ ಆಚಾರ್ಯ, ಕಲಾಕೃತಿ ರಚಿಸಿದ್ದು ಸ್ಟಾರ್ ಸುವರ್ಣ ವಾಹಿನಿ ಪ್ರಸಾರ ಮಾಡುತ್ತಿರುವುದಕ್ಕೆ ಶುಭ ಕೋರಿದ್ದಾರೆ.
ಮರಳಿನ ರಾಶಿಯಲ್ಲಿ ಆಕರ್ಷಕ ಚಿತ್ರಣ ಮೂಡಿ ಬಂದಿರುವುದು ಪ್ರವಾಸಿಗರನ್ನು ಆಕರ್ಷಿಸಿದೆ.
The film 'Kanthara' is being aired on Star Suvarna channel in the sand dunes of Thanneerbhavi beach in Mangaluru. No matter how much you praise 'Kanthara', it's not enough. The film, which has recently completed 100 days, is being discussed not only in the state but also outside the state. Even north Indians are stunned to see the art of the coast. Everyone is talking about those last 20 minutes. Rishabh has bowed his head to his talent.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm