ಬ್ರೇಕಿಂಗ್ ನ್ಯೂಸ್
15-01-23 05:43 pm Mangalore Correspondent ಕರಾವಳಿ
ಮಂಗಳೂರು, ಜ.15 : ಈಗಾಗಲೇ ಅಮೆಜಾನ್ ಪ್ರೈಂನಲ್ಲಿ ಪ್ರಸಾರವಾಗಿರುವ 'ಕಾಂತಾರ ' ಸಿನಿಮಾ ಈಗ ಕಿರುತೆರೆಯಲ್ಲೂ ಪ್ರಸಾರವಾಗುತ್ತಿದೆ. ದೇಶ- ವಿದೇಶಗಳಲ್ಲಿ ಸದ್ದು ಮಾಡಿದ 'ಕಾಂತಾರ' ಚಿತ್ರವನ್ನು ಸಂಕ್ರಾಂತಿ ಹಬ್ಬದಂದು ವೀಕ್ಷಕರು ಮನೆಯಲ್ಲೇ ಕುಳಿತು ವೀಕ್ಷಿಸಬಹುದು. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಕಾಂತಾರ ಸಿನಿಮಾ ಪ್ರಸಾರ ಆಗುತ್ತಿರುವ ಹಿನ್ನೆಲೆ ಮಂಗಳೂರಿನ ಸ್ಯಾಂಡ್ ಆರ್ಟ್ ಕಲಾವಿದರಾದ ಹರೀಶ್ ಆಚಾರ್ಯ, ತಣ್ಣೀರುಬಾವಿ ಕಡಲ ತೀರದಲ್ಲಿ ಚಿತ್ರಕ್ಕೆ ಶುಭಕೋರುವ ರೀತಿ ಮರಳುಶಿಲ್ಪ ಕೃತಿಯನ್ನು ರಚಿಸಿದ್ದಾರೆ.
ಮಕರ ಸಂಕ್ರಾಂತಿ ವಿಶೇಷ ಹಿನ್ನೆಲೆಯಲ್ಲಿ ಜ.15ರ ಸಂಜೆ 6 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ 'ಕಾಂತಾರ' ಪ್ರಸಾರವಾಗುತ್ತಿದೆ. ಈ ಬಗ್ಗೆ ಮಂಗಳೂರಿನ ತಣ್ಣೀರುಬಾವಿ ಕಡಲ ತೀರದ ಮರಳು ರಾಶಿಯಲ್ಲಿ 'ಕಾಂತಾರ' ಸಿನಿಮಾ ಮಾದರಿಯ ಪಂಜುರ್ಲಿ ದೈವದ ಚಿತ್ರಣ ಮೂಡಿಬಂದಿದೆ. ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಸ್ಯಾಂಡ್ ಆರ್ಟ್ ಕಲಾವಿದರಾದ ಹರೀಶ್ ಆಚಾರ್ಯ, ಕಲಾಕೃತಿ ರಚಿಸಿದ್ದು ಸ್ಟಾರ್ ಸುವರ್ಣ ವಾಹಿನಿ ಪ್ರಸಾರ ಮಾಡುತ್ತಿರುವುದಕ್ಕೆ ಶುಭ ಕೋರಿದ್ದಾರೆ.
ಮರಳಿನ ರಾಶಿಯಲ್ಲಿ ಆಕರ್ಷಕ ಚಿತ್ರಣ ಮೂಡಿ ಬಂದಿರುವುದು ಪ್ರವಾಸಿಗರನ್ನು ಆಕರ್ಷಿಸಿದೆ.
The film 'Kanthara' is being aired on Star Suvarna channel in the sand dunes of Thanneerbhavi beach in Mangaluru. No matter how much you praise 'Kanthara', it's not enough. The film, which has recently completed 100 days, is being discussed not only in the state but also outside the state. Even north Indians are stunned to see the art of the coast. Everyone is talking about those last 20 minutes. Rishabh has bowed his head to his talent.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm