ಬ್ರೇಕಿಂಗ್ ನ್ಯೂಸ್
15-01-23 09:58 pm Mangalore Correspondent ಕರಾವಳಿ
ಮಂಗಳೂರು, ಜ.15: ಚೇಳ್ಯಾರು ರೈಲ್ವೇ ಸೇತುವೆ ಬಳಿ ತಡೆಗೋಡೆ ನಿರ್ಮಾಣದ ವೇಳೆ ಜ. 12ರಂದು ಕಾರ್ಮಿಕನೋರ್ವ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಆಂಧ್ರ ಮೂಲದ ಗುತ್ತಿಗೆದಾರ ರಾಮಚಂದ್ರ ಸೂಪರ್ವೈಸರ್ ಆದ ಮೋಹನ ವಿಷ್ಣು ನಾಯ್ಕ ಹಾಗೂ ನಾಗರಾಜ ನಾರಾಯಣ ನಾಯ್ಕ ಮೇಲೆ ನಿರ್ಲಕ್ಷ್ಯ ವಹಿಸಿದ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರೈಲು ಹಾದು ಹೋಗುವ ಸಂದರ್ಭ ಕಂಪನದ ಒತ್ತಡಕ್ಕೆ ಮಣ್ಣು ಕುಸಿದು ಬೀಳುವ ಮುನ್ಸೂಚನೆ ಇದ್ದರೂ, ಕೆಲಸ ಮಾಡುವ ಕೆಲಸಗಾರರ ಸುರಕ್ಷತೆಗಾಗಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರಲಿಲ್ಲ ಎಂದು ಆರೋಪಿಸಲಾಗಿದೆ. ಸೂಪರ್ವೈಸರ್ಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕೆಲಸ ಮಾಡುತ್ತಿದ್ದ 12 ಮಂದಿ ಕಾರ್ಮಿಕರಲ್ಲಿ ಕಾರ್ಮಿಕ ಓಬಳೇಶಪ್ಪ ಮೃತಪಟ್ಟಿದ್ದು, ಬಳ್ಳಾರಿಯ ಗೋವಿಂದಪ್ಪ, ಸಂಜೀವ ಹಾಗೂ ಆತನ ಪತ್ನಿ ತೃಪ್ತಿ ಯಾನೆ ರೇಖಾ ಅವರಿಗೆ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
Two supervisors have been remanded in judicial custody in connection with a hillside collapse in Surathkal that killed a laborer. The accused have been identified as Mohana Vishnu Naik (44) and Nagaraja Narayana Naik (44).
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am