ಬ್ರೇಕಿಂಗ್ ನ್ಯೂಸ್
15-01-23 11:04 pm Mangalore Correspondent ಕರಾವಳಿ
ಮಂಗಳೂರು, ಜ.15 : ತಾವು ಅಧಿಕಾರಕ್ಕೆ ಬಂದರೆ 200 ಯೂನಿಟ್ ವಿದ್ಯುತ್ ಉಚಿತ ನೀಡುವುದಾಗಿ ಕಾಂಗ್ರೆಸ್ ನೀಡಿರುವ ಹೇಳಿಕೆ ಒಂದು ಜೋಕ್ ಅಷ್ಟೇ. ಅದು ಸಾಧ್ಯವಾಗದ ಭರವಸೆ ಎಂದು ಬಿಜೆಪಿ ದ.ಕ. ಜಿಲ್ಲಾ ವಕ್ತಾರ ಜಗದೀಶ ಶೇಣವ ಟೀಕಿಸಿದ್ದಾರೆ.
ದೇಶದಲ್ಲಿ 60 ವರ್ಷ ಆಡಳಿತ ನಡೆಸಿದಾಗ ವಿದ್ಯುತ್ ಸಂಪರ್ಕ ಕಲ್ಪಿಸಲು ಸಾಧ್ಯವಾಗದ ಕಾಂಗ್ರೆಸ್ ಈಗ ಉಚಿತ ವಿದ್ಯುತ್ ನೀಡುವ ಹೇಳಿಕೆ ಕೊಟ್ಟಿದೆ.

ಈ ಹಿಂದೆ ವಿದ್ಯುತ್ ಖಾತೆಯ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ರಾಜ್ಯದ ಜನತೆಗೆ ಲೋಡ್ ಶೆಡ್ಡಿಂಗ್ ಮೂಲಕ ಕತ್ತಲೆ ಭಾಗ್ಯ ಕರುಣಿಸಿದ್ದರು. ಇವರು ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಉಚಿತ ವಿದ್ಯುತ್ ಬದಲಿಗೆ ಉಚಿತ ಕತ್ತಲೆ ಭಾಗ್ಯ ಖಾತರಿ. ಇದರಲ್ಲಿ ಸಂಶಯ ಇಲ್ಲ. ಹಾಗಿದ್ದರೂ ಉಚಿತ ವಿದ್ಯುತ್ ಅಂತ ಹೇಳಿಕೊಂಡು ತಿರುಗಿದ್ದಾರೆ ಎಂದು ಶೇಣವ ಹೇಳಿದ್ದಾರೆ.
ಕಾಂಗ್ರೆಸ್ನಿಂದ ಸಕಾರಾತ್ಮಕ ಬದಲಾವಣೆ ಎಂದಿಗೂ ಸಾಧ್ಯವಿಲ್ಲ. ದೇಶದ ಪ್ರತೀ ಹಳ್ಳಿಗಳಿಗೂ ವಿದ್ಯುತ್ ತಲುಪುವಂತೆ ಮಾಡಿದ್ದು ಕೇಂದ್ರದ ಮೋದಿ ಸರಕಾರ. ರಾಜ್ಯದ ಜನತೆಗೆ ಉಚಿತ ವಿದ್ಯುತ್ ಕನಸನ್ನು ತೋರಿಸುತ್ತಿರುವ ಕಾಂಗ್ರೆಸ್ ಕೇಜ್ರಿವಾಲ್ ಅವರಂತೆ ಪ್ರತಿಯೊಂದನ್ನು ಉಚಿತವಾಗಿ ನೀಡುವ ಸುಳ್ಳು ಆಶ್ವಾಸನೆಯೊಂದಿಗೆ ರಾಜ್ಯದ ಜನರ ದಾರಿ ತಪ್ಪಿಸುತ್ತಿದೆ ಎಂದು ಅವರು ಹೇಳಿದ್ದಾರೆ.
Free electricity is a joke by DK Shivakumar slams Jagadeesh K Shenava.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am