ಬ್ರೇಕಿಂಗ್ ನ್ಯೂಸ್
15-01-23 11:04 pm Mangalore Correspondent ಕರಾವಳಿ
ಮಂಗಳೂರು, ಜ.15 : ತಾವು ಅಧಿಕಾರಕ್ಕೆ ಬಂದರೆ 200 ಯೂನಿಟ್ ವಿದ್ಯುತ್ ಉಚಿತ ನೀಡುವುದಾಗಿ ಕಾಂಗ್ರೆಸ್ ನೀಡಿರುವ ಹೇಳಿಕೆ ಒಂದು ಜೋಕ್ ಅಷ್ಟೇ. ಅದು ಸಾಧ್ಯವಾಗದ ಭರವಸೆ ಎಂದು ಬಿಜೆಪಿ ದ.ಕ. ಜಿಲ್ಲಾ ವಕ್ತಾರ ಜಗದೀಶ ಶೇಣವ ಟೀಕಿಸಿದ್ದಾರೆ.
ದೇಶದಲ್ಲಿ 60 ವರ್ಷ ಆಡಳಿತ ನಡೆಸಿದಾಗ ವಿದ್ಯುತ್ ಸಂಪರ್ಕ ಕಲ್ಪಿಸಲು ಸಾಧ್ಯವಾಗದ ಕಾಂಗ್ರೆಸ್ ಈಗ ಉಚಿತ ವಿದ್ಯುತ್ ನೀಡುವ ಹೇಳಿಕೆ ಕೊಟ್ಟಿದೆ.

ಈ ಹಿಂದೆ ವಿದ್ಯುತ್ ಖಾತೆಯ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ರಾಜ್ಯದ ಜನತೆಗೆ ಲೋಡ್ ಶೆಡ್ಡಿಂಗ್ ಮೂಲಕ ಕತ್ತಲೆ ಭಾಗ್ಯ ಕರುಣಿಸಿದ್ದರು. ಇವರು ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಉಚಿತ ವಿದ್ಯುತ್ ಬದಲಿಗೆ ಉಚಿತ ಕತ್ತಲೆ ಭಾಗ್ಯ ಖಾತರಿ. ಇದರಲ್ಲಿ ಸಂಶಯ ಇಲ್ಲ. ಹಾಗಿದ್ದರೂ ಉಚಿತ ವಿದ್ಯುತ್ ಅಂತ ಹೇಳಿಕೊಂಡು ತಿರುಗಿದ್ದಾರೆ ಎಂದು ಶೇಣವ ಹೇಳಿದ್ದಾರೆ.
ಕಾಂಗ್ರೆಸ್ನಿಂದ ಸಕಾರಾತ್ಮಕ ಬದಲಾವಣೆ ಎಂದಿಗೂ ಸಾಧ್ಯವಿಲ್ಲ. ದೇಶದ ಪ್ರತೀ ಹಳ್ಳಿಗಳಿಗೂ ವಿದ್ಯುತ್ ತಲುಪುವಂತೆ ಮಾಡಿದ್ದು ಕೇಂದ್ರದ ಮೋದಿ ಸರಕಾರ. ರಾಜ್ಯದ ಜನತೆಗೆ ಉಚಿತ ವಿದ್ಯುತ್ ಕನಸನ್ನು ತೋರಿಸುತ್ತಿರುವ ಕಾಂಗ್ರೆಸ್ ಕೇಜ್ರಿವಾಲ್ ಅವರಂತೆ ಪ್ರತಿಯೊಂದನ್ನು ಉಚಿತವಾಗಿ ನೀಡುವ ಸುಳ್ಳು ಆಶ್ವಾಸನೆಯೊಂದಿಗೆ ರಾಜ್ಯದ ಜನರ ದಾರಿ ತಪ್ಪಿಸುತ್ತಿದೆ ಎಂದು ಅವರು ಹೇಳಿದ್ದಾರೆ.
Free electricity is a joke by DK Shivakumar slams Jagadeesh K Shenava.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
13-11-25 05:13 pm
HK Staffer
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
13-11-25 05:01 pm
HK Staffer
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm