ಬ್ರೇಕಿಂಗ್ ನ್ಯೂಸ್
18-10-20 09:23 am Mangaluru Correspondant ಕರಾವಳಿ
ಮಂಗಳೂರು, ಅಕ್ಟೋಬರ್ 18: ಬಜರಂಗದಳ ಕಾರ್ಯಕರ್ತರು ಮತ್ತೊಂದು ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ. ಮೀನಿನ ಟೆಂಪೋದಲ್ಲಿ ಮಂಗಳೂರಿಗೆ ತರಲಾಗುತ್ತಿದ್ದ ಭಾರೀ ಪ್ರಮಾಣದ ಗೋಮಾಂಸವನ್ನು ಪತ್ತೆ ಮಾಡಿದ್ದಾರೆ.
ಹಾಸನ ಕಡೆಯಿಂದ ಗೋಮಾಂಸ ತರಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಬಜರಂಗದಳ ಕಾರ್ಯಕರ್ತರು, ಅಡ್ಯಾರ್- ಕಣ್ಣೂರು ಹೆದ್ದಾರಿಯಲ್ಲಿ ಅಡ್ಡಗಟ್ಟಲು ಪ್ರಯತ್ನಿಸಿದ್ದಾರೆ. ಟೆಂಪೋ ನಿಲ್ಲಿಸದೆ ಮುಂದೆ ಬಂದಿದ್ದರಿಂದ ಕಂಕನಾಡಿ ನಗರ ಠಾಣೆಗೆ ಮಾಹಿತಿ ನೀಡಲಾಗಿತ್ತು. ಜೊತೆಗೆ ಟೆಂಪೋವನ್ನು ಕಾರ್ಯಕರ್ತರು ಬೆನ್ನಟ್ಟಿ ಬಂದಿದ್ದರು. ಪಡೀಲ್ ನಲ್ಲಿ ಪೊಲೀಸರು ಅಡ್ಡ ಹಾಕಿದ್ದು ಟೆಂಪೋ ವಶಕ್ಕೆ ಪಡೆದಿದ್ದಾರೆ.
ಟೆಂಪೋದಲ್ಲಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಪಾಸಣೆ ನಡೆಸಿದಾಗ, ಎದುರು ಭಾಗದಲ್ಲಿ ಇಟ್ಟಿದ್ದ ಟ್ರೇಗಳಲ್ಲಿ ಮಾತ್ರ ಮೀನು ಇತ್ತು. ಒಳಭಾಗದ ಅಷ್ಟೂ ಜಾಗದಲ್ಲಿ ಬೃಹತ್ ಪ್ರಮಾಣದಲ್ಲಿ ಗೋಮಾಂಸ ಪತ್ತೆಯಾಗಿದೆ. ಸುಮಾರು ಎರಡು ಸಾವಿರ ಕೇಜಿಗೂ ಹೆಚ್ಚು ಗೋಮಾಂಸ ಇರಬಹುದೆಂದು ಅಂದಾಜಿಸಲಾಗಿದೆ.
ಆರೋಪಿಗಳು ಮಾಂಸವನ್ನು ಹುಬ್ಬಳ್ಳಿಯಿಂದ ತರುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಕಂಕನಾಡಿ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ನಾಲ್ಕು ದಿನಗಳ ಹಿಂದೆ ಹಾಲಿನ ಟೆಂಪೋದಲ್ಲಿ ಗೋಮಾಂಸ ತರುತ್ತಿದ್ದುದನ್ನು ಬಜರಂಗದಳ ಕಾರ್ಯಕರ್ತರು ಅಡ್ಡಗಟ್ಟಿ ಹಿಡಿದಿದ್ದರು. ಅದರಲ್ಲಿ ಒಂದು ಸಾವಿರ ಕೇಜಿಯಷ್ಟು ಮಾಂಸ ಪತ್ತೆಯಾಗಿತ್ತು.
The Bajrang Dal Activisits in Mangalore have held a Fish Tempo van that was transporting beef meet about two thousand kilos. A case has been registered at kankanady police station. Two of them are attested.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 06:00 pm
HK News Desk
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
06-08-25 05:43 pm
Bangalore Correspondent
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm