ಬ್ರೇಕಿಂಗ್ ನ್ಯೂಸ್
16-01-23 09:25 pm Mangalore Correspondent ಕರಾವಳಿ
ಮಂಗಳೂರು, ಜ.16 : ವೈಟ್ ಸಿಮೆಂಟ್ ತುಂಬಿದ್ದ ಟ್ರಕ್ ಟಯರ್ ಬ್ಲಾಸ್ಟ್ ಆದ ಪರಿಣಾಮ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಕಮರಿಗೆ ಉರುಳಿ ಬಿದ್ದ ಘಟನೆ ರಾ.ಹೆ. 66 ರ ಜಪ್ಪಿನಮೊಗರಿನಲ್ಲಿ ಇಂದು ಸಂಜೆ ಸಂಭವಿಸಿದೆ. ಲಾರಿಯೊಳಗಡೆ ಸಿಲುಕಿದ್ದ ಚಾಲಕನನ್ನ ಸ್ಥಳೀಯರು ಮತ್ತು ಅಗ್ನಿ ಶಾಮಕದಳದ ಸಿಬ್ಬಂದಿ ಒಂದೂವರೆ ತಾಸು ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.




ತಮಿಳ್ನಾಡು ಮೂಲದ ನಾಗರಾಜ್ ಎಂಬ ಟ್ರಕ್ ಚಾಲಕನನ್ನ ರಕ್ಷಿಸಲಾಗಿದೆ. ಮಂಗಳೂರಿನಿಂದ ಕೇರಳದ ಕಡೆಗೆ ವೈಟ್ ಸಿಮೆಂಟ್ ಹೊತ್ತು ಸಾಗುತ್ತಿದ್ದ ತಮಿಳುನಾಡು ನೋಂದಣಿಯ ಟ್ರಕ್ ಟಯರ್ ಜಪ್ಪಿನಮೊಗರಿನಲ್ಲಿ ಬ್ಲಾಸ್ಟ್ ಆಗಿದೆ. ನಿಯಂತ್ರಣ ತಪ್ಪಿದ ಟ್ರಕ್ ಹೆದ್ದಾರಿ ಬದಿಯ ಕಮರಿಗೆ ಉರುಳಿ ಬಿದ್ದಿದೆ. ಟ್ರಕ್ ನಲ್ಲಿದ್ದ ಕ್ಲೀನರ್ ತಕ್ಷಣ ಹೊರಕ್ಕೆ ಜಿಗಿದು ಅಪಾಯದಿಂದ ಪಾರಾಗಿದ್ದಾನೆ. ಚಾಲಕ ನಾಗರಾಜ್ ಮಾತ್ರ ಟ್ರಕ್ ಒಳಗಡೆ ಸಿಲುಕಿದ್ದು ಆತನ ಮೇಲೆ ಸಿಮೆಂಟ್ ಮೂಟೆಗಳು ರಾಶಿ ಬಿದ್ದಿದ್ದವು. ತಕ್ಷಣ ಸಹಾಯಕ್ಕೆ ಧಾವಿಸಿದ ಸ್ಥಳೀಯರು ಮೂಟೆಗಳನ್ನ ಎತ್ತಿ ಖಾಲಿ ಮಾಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಗ್ಯಾಸ್ ಕಟ್ಟರ್ ಇನ್ನಿತರ ಸಲಕರಣೆಗಳಿಂದ ನಿರಂತರ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ ಚಾಲಕನನ್ನ ರಕ್ಷಿಸಿದ್ದಾರೆ. ತಮಿಳು ನಾಡು ಮೂಲದ ಚಾಲಕ ನಾಗರಾಜ್ ಅವರು ಸಣ್ಣ, ಪುಟ್ಟ ಗಾಯಗೊಂಡು ಪವಾಡ ಸದೃಶ ಪಾರಾಗಿದ್ದು , ಚಾಲಕ ಮತ್ತು ಕ್ಲೀನರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯರ ರಕ್ಷಣಾ ಕಾರ್ಯ ಸ್ಥಳೀಯರ ಶ್ಲಾಘನೆಗೆ ಪಾತ್ರವಾಯಿತು.
Tyre blast, cement truck falls into huge pit at Jeppinamogaru in Mangalore, driver stuck inside.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm