ಬ್ರೇಕಿಂಗ್ ನ್ಯೂಸ್
20-01-23 09:23 pm Mangalore Correspondent ಕರಾವಳಿ
ಮಂಗಳೂರು, ಜ.20 : ಬಳ್ಕೂರು ಯಕ್ಷ ಕುಸುಮ ಪ್ರತಿಷ್ಠಾನ ಮತ್ತು ಕಲಾಸಕ್ತರ ಬಳಗದ ವತಿಯಿಂದ ಶ್ರೀ ಕ್ಷೇತ್ರ ಕುದ್ರೋಳಿ ಭಗವತಿ ದೇವಸ್ಥಾನ ಮತ್ತು ರಂಗಸ್ಥಳ ಮಂಗಳೂರು ಸಹಯೋಗದಲ್ಲಿ ಬಳ್ಕೂರು ಯಕ್ಷ ಕುಸುಮ ಪುರಸ್ಕಾರ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ ಜ.22 ರಂದು ಸಂಜೆ 4 ರಿಂದ ರಾತ್ರಿ 10ರ ವರೆಗೆ ಕೊಡಿಯಾಲಬೈಲಿನ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.
ಶ್ರೀ ಕ್ಷೇತ್ರ ಹಟ್ಟಿಯಂಗಡಿ ಮೇಳದಿಂದ ಕೃಷ್ಣ ಗಾರುಡಿ ಮತ್ತು ಜಾಂಬವತಿ ಎಂಬ ಕಥಾನಕ ಪ್ರದರ್ಶನಗೊಳ್ಳಲಿದೆ. ಇದೇ ವೇಳೆ ಕಲಾವಿದರಾದ ಹಾಲಾಡಿ ಜಯರಾಮ್ ಶೆಟ್ಟಿ ಮತ್ತು ಮೇಳದ ಸಂಚಾಲಕ ರಂಜಿತ್ ಕುಮಾರ್ ಅವರಿಗೆ ಬಳ್ಕೂರು ಯಕ್ಷ ಕುಸುಮ ಪುರಸ್ಕಾರ ಪ್ರದಾನ ನಡೆಯಲಿದೆ.
ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ್ ಕಾಮತ್, ಎಸ್ ನಾಯಕ್, ಎಂ. ಜಗನ್ನಾಥ್ ಕಾಮತ್, ಶಾಂತರಾಮ್ ಶೆಟ್ಟಿ ಇನ್ನಿತರು ಭಾಗವಹಿಸಲಿದ್ದಾರೆ.
Balkur yaksha kusuma awards on Jan 22 in Mangalore
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm