ಬ್ರೇಕಿಂಗ್ ನ್ಯೂಸ್
21-01-23 01:43 pm Mangalore Correspondent ಕರಾವಳಿ
ಮಂಗಳೂರು, ಜ.21 : ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಡ್ರಗ್ಸ್ ಜಾಲದ ಪ್ರಕರಣದಲ್ಲಿ ಪೊಲೀಸರು ಮತ್ತೆ ಅಲರ್ಟ್ ಆಗಿದ್ದಾರೆ. ಪ್ರಕರಣದಲ್ಲಿ ಮತ್ತೆ ಇಬ್ಬರು ವೈದ್ಯರು ಮತ್ತು ಏಳು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಮುಕ್ಕ ಶ್ರೀನಿವಾಸ ಆಸ್ಪತ್ರೆಯ ವೈದ್ಯ ಸಿದ್ದಾರ್ಥ್ ಪಾವಸ್ಕರ್(29) ಮತ್ತು ದುರ್ಗಾ ಸಂಜೀವಿನಿ ಆಸ್ಪತ್ರೆಯ ವೈದ್ಯ ಡಾ.ಸುಧೀಂದ್ರ(34) ಬಂಧನ ಆಗಿದ್ದಾರೆ. ಅಲ್ಲದೆ, ಮಂಗಳೂರಿನ ಕೆಎಂಸಿ ಮೆಡಿಕಲ್ ಕಾಲೇಜಿನ ಏಳು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ವಿದುಶ್ ಕುಮಾರ್(27), ದೆಹಲಿಯ ಶರಣ್ಯ(23), ಕೇರಳ ಮೂಲದ ಸೂರ್ಯಜಿತ್ ದೇವ್(20), ಕೇರಳ ಮೂಲದ ಆಯೇಷಾ ಮಹಮ್ಮದ್(23), ತೆಲಂಗಾಣ ಮೂಲದ ಪ್ರಣಯ್ ನಟರಾಜ್(24), ಚೈತನ್ಯಾ(23), ಉತ್ತರ ಪ್ರದೇಶದ ಇಶ್ ಮಿದ್ದ(24) ಬಂಧಿತ ವೈದ್ಯಕೀಯ ವಿದ್ಯಾರ್ಥಿಗಳು.


ಏಳು ಮಂದಿ ವಿದ್ಯಾರ್ಥಿಗಳು ಕೂಡ ಮಂಗಳೂರಿನ ಕೆ.ಎಂ.ಸಿ ಮೆಡಿಕಲ್ ಕಾಲೇಜಿನವರು. ನಿನ್ನೆಯಷ್ಟೇ ಕೆಎಂಸಿ ಆಸ್ಪತ್ರೆ ಆಡಳಿತವು ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ವೈದ್ಯರನ್ನು ಕೆಲಸದಿಂದ ವಜಾ ಮಾಡಿತ್ತು. ಅಲ್ಲದೆ, ಏಳು ಮಂದಿ ವಿದ್ಯಾರ್ಥಿಗಳನ್ನು ಅಮಾನತು ಮಾಡಿತ್ತು. ಇದೀಗ ಮತ್ತೆ ಅದೇ ಮೆಡಿಕಲ್ ಕಾಲೇಜಿನ ಮತ್ತೆ ಏಳು ಮಂದಿ ಸೆರೆಯಾಗಿದ್ದಾರೆ.
ಇದೀಗ ಮಂಗಳೂರಿನ ಡ್ರಗ್ಸ್ ಜಾಲದ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.
ಡ್ರಗ್ಸ್ ಜಾಲ ; ಮಂಗಳೂರಿನ ಮಾನ ಹರಾಜು ಹಾಕಿದ ವೈದ್ಯರು ಸೇವೆಯಿಂದ ವಜಾ, ವೈದ್ಯಕೀಯ ವಿದ್ಯಾರ್ಥಿಗಳು ಸಸ್ಪೆಂಡ್
ಡ್ರಗ್ಸ್ ಜಾಲ ; ಮಂಗಳೂರಿನಲ್ಲಿ ಮತ್ತಿಬ್ಬರು ವೈದ್ಯ ವಿದ್ಯಾರ್ಥಿಗಳ ಬಂಧನ
ಮಂಗಳೂರಿನಲ್ಲಿ ಡ್ರಗ್ಸ್ ಜಾಲ ; ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳು ಸೇರಿ ಮತ್ತೆ ಮೂವರ ಸೆರೆ
Mangalore Medical college drugs, two more doctors arrested from two hospitals, seven students from kmc arrested.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm