ಬ್ರೇಕಿಂಗ್ ನ್ಯೂಸ್
21-01-23 01:43 pm Mangalore Correspondent ಕರಾವಳಿ
ಮಂಗಳೂರು, ಜ.21 : ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಡ್ರಗ್ಸ್ ಜಾಲದ ಪ್ರಕರಣದಲ್ಲಿ ಪೊಲೀಸರು ಮತ್ತೆ ಅಲರ್ಟ್ ಆಗಿದ್ದಾರೆ. ಪ್ರಕರಣದಲ್ಲಿ ಮತ್ತೆ ಇಬ್ಬರು ವೈದ್ಯರು ಮತ್ತು ಏಳು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಮುಕ್ಕ ಶ್ರೀನಿವಾಸ ಆಸ್ಪತ್ರೆಯ ವೈದ್ಯ ಸಿದ್ದಾರ್ಥ್ ಪಾವಸ್ಕರ್(29) ಮತ್ತು ದುರ್ಗಾ ಸಂಜೀವಿನಿ ಆಸ್ಪತ್ರೆಯ ವೈದ್ಯ ಡಾ.ಸುಧೀಂದ್ರ(34) ಬಂಧನ ಆಗಿದ್ದಾರೆ. ಅಲ್ಲದೆ, ಮಂಗಳೂರಿನ ಕೆಎಂಸಿ ಮೆಡಿಕಲ್ ಕಾಲೇಜಿನ ಏಳು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ವಿದುಶ್ ಕುಮಾರ್(27), ದೆಹಲಿಯ ಶರಣ್ಯ(23), ಕೇರಳ ಮೂಲದ ಸೂರ್ಯಜಿತ್ ದೇವ್(20), ಕೇರಳ ಮೂಲದ ಆಯೇಷಾ ಮಹಮ್ಮದ್(23), ತೆಲಂಗಾಣ ಮೂಲದ ಪ್ರಣಯ್ ನಟರಾಜ್(24), ಚೈತನ್ಯಾ(23), ಉತ್ತರ ಪ್ರದೇಶದ ಇಶ್ ಮಿದ್ದ(24) ಬಂಧಿತ ವೈದ್ಯಕೀಯ ವಿದ್ಯಾರ್ಥಿಗಳು.


ಏಳು ಮಂದಿ ವಿದ್ಯಾರ್ಥಿಗಳು ಕೂಡ ಮಂಗಳೂರಿನ ಕೆ.ಎಂ.ಸಿ ಮೆಡಿಕಲ್ ಕಾಲೇಜಿನವರು. ನಿನ್ನೆಯಷ್ಟೇ ಕೆಎಂಸಿ ಆಸ್ಪತ್ರೆ ಆಡಳಿತವು ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ವೈದ್ಯರನ್ನು ಕೆಲಸದಿಂದ ವಜಾ ಮಾಡಿತ್ತು. ಅಲ್ಲದೆ, ಏಳು ಮಂದಿ ವಿದ್ಯಾರ್ಥಿಗಳನ್ನು ಅಮಾನತು ಮಾಡಿತ್ತು. ಇದೀಗ ಮತ್ತೆ ಅದೇ ಮೆಡಿಕಲ್ ಕಾಲೇಜಿನ ಮತ್ತೆ ಏಳು ಮಂದಿ ಸೆರೆಯಾಗಿದ್ದಾರೆ.
ಇದೀಗ ಮಂಗಳೂರಿನ ಡ್ರಗ್ಸ್ ಜಾಲದ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.
ಡ್ರಗ್ಸ್ ಜಾಲ ; ಮಂಗಳೂರಿನ ಮಾನ ಹರಾಜು ಹಾಕಿದ ವೈದ್ಯರು ಸೇವೆಯಿಂದ ವಜಾ, ವೈದ್ಯಕೀಯ ವಿದ್ಯಾರ್ಥಿಗಳು ಸಸ್ಪೆಂಡ್
ಡ್ರಗ್ಸ್ ಜಾಲ ; ಮಂಗಳೂರಿನಲ್ಲಿ ಮತ್ತಿಬ್ಬರು ವೈದ್ಯ ವಿದ್ಯಾರ್ಥಿಗಳ ಬಂಧನ
ಮಂಗಳೂರಿನಲ್ಲಿ ಡ್ರಗ್ಸ್ ಜಾಲ ; ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳು ಸೇರಿ ಮತ್ತೆ ಮೂವರ ಸೆರೆ
Mangalore Medical college drugs, two more doctors arrested from two hospitals, seven students from kmc arrested.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm