ಬ್ರೇಕಿಂಗ್ ನ್ಯೂಸ್
21-01-23 01:43 pm Mangalore Correspondent ಕರಾವಳಿ
ಮಂಗಳೂರು, ಜ.21 : ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಡ್ರಗ್ಸ್ ಜಾಲದ ಪ್ರಕರಣದಲ್ಲಿ ಪೊಲೀಸರು ಮತ್ತೆ ಅಲರ್ಟ್ ಆಗಿದ್ದಾರೆ. ಪ್ರಕರಣದಲ್ಲಿ ಮತ್ತೆ ಇಬ್ಬರು ವೈದ್ಯರು ಮತ್ತು ಏಳು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಮುಕ್ಕ ಶ್ರೀನಿವಾಸ ಆಸ್ಪತ್ರೆಯ ವೈದ್ಯ ಸಿದ್ದಾರ್ಥ್ ಪಾವಸ್ಕರ್(29) ಮತ್ತು ದುರ್ಗಾ ಸಂಜೀವಿನಿ ಆಸ್ಪತ್ರೆಯ ವೈದ್ಯ ಡಾ.ಸುಧೀಂದ್ರ(34) ಬಂಧನ ಆಗಿದ್ದಾರೆ. ಅಲ್ಲದೆ, ಮಂಗಳೂರಿನ ಕೆಎಂಸಿ ಮೆಡಿಕಲ್ ಕಾಲೇಜಿನ ಏಳು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ವಿದುಶ್ ಕುಮಾರ್(27), ದೆಹಲಿಯ ಶರಣ್ಯ(23), ಕೇರಳ ಮೂಲದ ಸೂರ್ಯಜಿತ್ ದೇವ್(20), ಕೇರಳ ಮೂಲದ ಆಯೇಷಾ ಮಹಮ್ಮದ್(23), ತೆಲಂಗಾಣ ಮೂಲದ ಪ್ರಣಯ್ ನಟರಾಜ್(24), ಚೈತನ್ಯಾ(23), ಉತ್ತರ ಪ್ರದೇಶದ ಇಶ್ ಮಿದ್ದ(24) ಬಂಧಿತ ವೈದ್ಯಕೀಯ ವಿದ್ಯಾರ್ಥಿಗಳು.


ಏಳು ಮಂದಿ ವಿದ್ಯಾರ್ಥಿಗಳು ಕೂಡ ಮಂಗಳೂರಿನ ಕೆ.ಎಂ.ಸಿ ಮೆಡಿಕಲ್ ಕಾಲೇಜಿನವರು. ನಿನ್ನೆಯಷ್ಟೇ ಕೆಎಂಸಿ ಆಸ್ಪತ್ರೆ ಆಡಳಿತವು ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ವೈದ್ಯರನ್ನು ಕೆಲಸದಿಂದ ವಜಾ ಮಾಡಿತ್ತು. ಅಲ್ಲದೆ, ಏಳು ಮಂದಿ ವಿದ್ಯಾರ್ಥಿಗಳನ್ನು ಅಮಾನತು ಮಾಡಿತ್ತು. ಇದೀಗ ಮತ್ತೆ ಅದೇ ಮೆಡಿಕಲ್ ಕಾಲೇಜಿನ ಮತ್ತೆ ಏಳು ಮಂದಿ ಸೆರೆಯಾಗಿದ್ದಾರೆ.
ಇದೀಗ ಮಂಗಳೂರಿನ ಡ್ರಗ್ಸ್ ಜಾಲದ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.
ಡ್ರಗ್ಸ್ ಜಾಲ ; ಮಂಗಳೂರಿನ ಮಾನ ಹರಾಜು ಹಾಕಿದ ವೈದ್ಯರು ಸೇವೆಯಿಂದ ವಜಾ, ವೈದ್ಯಕೀಯ ವಿದ್ಯಾರ್ಥಿಗಳು ಸಸ್ಪೆಂಡ್
ಡ್ರಗ್ಸ್ ಜಾಲ ; ಮಂಗಳೂರಿನಲ್ಲಿ ಮತ್ತಿಬ್ಬರು ವೈದ್ಯ ವಿದ್ಯಾರ್ಥಿಗಳ ಬಂಧನ
ಮಂಗಳೂರಿನಲ್ಲಿ ಡ್ರಗ್ಸ್ ಜಾಲ ; ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳು ಸೇರಿ ಮತ್ತೆ ಮೂವರ ಸೆರೆ
Mangalore Medical college drugs, two more doctors arrested from two hospitals, seven students from kmc arrested.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm