ಬ್ರೇಕಿಂಗ್ ನ್ಯೂಸ್
21-01-23 03:39 pm Mangalore Correspondent ಕರಾವಳಿ
ಮಂಗಳೂರು, ಜ.21 : ನಳಿನ್ ಕುಮಾರ್ ತನ್ನ ಹೆಸರಿನ ಜೊತೆಗೆ ಕಟೀಲ್ ಹೆಸರಾಕಿ ಪವಿತ್ರ ಕ್ಷೇತ್ರದ ಹೆಸರು ಕೆಡಿಸುತ್ತಿದ್ದಾರೆ. ಲವ್ ಜಿಹಾದ್, ಮುಸ್ಲಿಂ ವಿರೋಧಿ ಹೇಳಿಕೆ ಕೊಟ್ಟು ಕಟೀಲ್ ಕ್ಷೇತ್ರದ ಹೆಸರು ಹಾಳು ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ರಮಾನಾಥ ರೈ ಟಾಂಗ್ ನೀಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ನಳಿನ್ ಕುಮಾರ್ ಕಟೀಲಿನ ವ್ಯಕ್ತಿಯೂ ಅಲ್ಲ, ತನ್ನ ಹೆಸರಿನೊಂದಿಗೆ ಕಟೀಲು ಇಟ್ಟುಕೊಂಡು ಅಲ್ಲಿನ ಹೆಸರು ಹಾಳು ಮಾಡೋದ್ಯಾಕೆ. ಪವಿತ್ರ ಕ್ಷೇತ್ರದ ಹೆಸರು ಯಾಕೆ ಹಾಳು ಮಾಡಬೇಕು. ಕೇವಲ ತನ್ನ ಹೆಸರಷ್ಟೇ ಇಟ್ಟುಕೊಳ್ಳಲಿ ಎಂದು ಹೇಳಿದ್ದಾರೆ.

ಇವರ ಬಿಜೆಪಿ ಅಂಗಡಿಯನ್ನೇ ಮುಚ್ಚಬೇಕು, ಇವರಿಗೆ ಮುಸ್ಲಿಂ ದ್ವೇಷವೇ ಅಸ್ತಿತ್ವ. ಬೇರೆ ಯಾವುದೇ ಅಸ್ತ್ರ ಇಲ್ಲ. ಆದರೆ ಪ್ರಧಾನಿ ಮೋದಿ ಮುಸ್ಲಿಂ ದೂಷಿಸಬೇಡಿ ಎಂದು ಹೇಳುತ್ತಾರೆ. ಮುಸ್ಲಿಂ ದ್ವೇಷ ಬಿಟ್ಟರೆ ಇವರಿಗೆ ಅಸ್ತಿತ್ವ ಇದೆಯೇ ಎಂದು ಕೇಳಿದರು.

ಜಗತ್ತು ಒಪ್ಪಿಕೊಂಡ ಬಿಬಿಸಿ ವಾಹಿನಿಯ ವರದಿ ಬಗ್ಗೆ ಮೋದಿ ಒಪ್ಪುವುದಿಲ್ಲ. ಗುಜರಾತ್ ನರಮೇಧ ಬಗ್ಗೆ ಬಿಬಿಸಿ ನೀಡಿದ್ದ ವರದಿಯನ್ನು ಮೋದಿ ಅಲ್ಲಗಳೆಯುತ್ತಾರೆ. ಬಿಬಿಸಿ ಸುದ್ದಿ ಇಡೀ ಜಗತ್ತಿನಲ್ಲಿ ವಿಶ್ವಾಸಾರ್ಹತೆ ಇದೆ. ಇವರಿಗೆ ಮಾತ್ರ ವಿಶ್ವಾಸ ಇಲ್ಲದಾಗಿದೆ ಎಂದರು.
ಬೆಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದನ್ನು ಖಂಡಿಸುತ್ತೇನೆ. ಪ್ರತಿಭಟನೆ ನಡೆಸುತ್ತಿದ್ದ ಹೆಣ್ಮಕ್ಕಳನ್ನು ವಶಕ್ಕೆ ಪಡೆದು ಮಧ್ಯರಾತ್ರಿ ರಸ್ತೆ ಇಲ್ಲದ ಜಾಗದಲ್ಲಿ ಕೂಡಿ ಹಾಕಿದ್ದಾರೆ. ಈ ರೀತಿ ಮಹಿಳೆಯರ ಮೇಲೆ ಶಕ್ತಿ ಪ್ರಯೋಗಿಸಿದ್ದು ಸರಿಯಲ್ಲ. ಜಿಲ್ಲಾ ಕಾಂಗ್ರೆಸ್ ಇದನ್ನು ಖಂಡಿಸುತ್ತದೆ ಎಂದು ರಮಾನಾಥ ರೈ ಹೇಳಿದರು.
Naleen has spoiled the name of Kateel in state, Muslims are their target, Slams congress leader Ramanath Rai.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm