ಬ್ರೇಕಿಂಗ್ ನ್ಯೂಸ್
21-01-23 09:31 pm Mangalore Correspondent ಕರಾವಳಿ
ಮಂಗಳೂರು, ಜ.21 : ನಗರದ ಪ್ರಖ್ಯಾತ ಕಟ್ಟಡ ನಿರ್ಮಾಣ ಸಂಸ್ಥೆ ನಿಧಿ ಲ್ಯಾಂಡ್ ಇದರ ನೂತನ ಕಚೇರಿ ಮಂಗಳೂರಿನ ಬಿಜೈ, ಕುಂಟಿಕಾನ ಬಳಿ ಇರುವ ನ್ಯೂ ಬೆರ್ರಿ ಎನ್ಕ್ಲೇವ್ನಲ್ಲಿ ಜ.23ರಂದು ಉದ್ಘಾಟನೆಗೊಳ್ಳಲಿದೆ.
ನೂತನ ಕಚೇರಿಯನ್ನು ಜ. 23ರಂದು ಬೆಳಗ್ಗೆ 10 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಇಂಧನ ಇಲಾಖೆ ಸಚಿವ ಸುನಿಲ್ ಕುಮಾರ್ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟನೆ ಮಾಡಲಿದ್ದಾರೆ.

ಮಂಗಳೂರು ಬ್ರಹ್ಮಕುಮಾರಿ ಸಂಸ್ಥೆಯ ಮುಖ್ಯಸ್ಥರಾದ ರಾಜಯೋಗಿನಿ ಬಿ.ಕೆ. ವಿಶ್ವೇಶ್ವರಿ ಅವರು ಸಮಾರಂಭದ ಸಾನಿಧ್ಯ ವಹಿಸಲಿದ್ದಾರೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ಶಾಸಕ ಡಿ. ವೇದವ್ಯಾಸ ಕಾಮತ್, ಭರತ್ ಶೆಟ್ಟಿ ವೈ, ಉಮಾನಾಥ ಕೋಟ್ಯಾನ್, ಮೇಯರ್ ಜಯಾನಂದ ಅಂಚನ್, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಶಾಸಕ ಜೆ. ಆರ್. ಲೋಬೋ, ಕಾರ್ಪೊರೇಟರ್ ಲಾನ್ಸಿ ಲಾಟ್ ಪಿಂಟೊ ಭಾಗವಹಿಸಲಿದ್ದಾರೆ ಎಂದು ನಿಧಿ ಲ್ಯಾಂಡ್ ಸಂಸ್ಥೆಯ ಪರವಾಗಿ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕೆ. ಸನಿಲ್ ತಿಳಿಸಿದ್ದಾರೆ.
Mangalore Nidhi Land builders to open their new office on Jan 23rd at Bejai. Nidhi Land Infrastructure Developers India (P) Ltd will open its new office premises on the 5th Floor, Newberry Enclave, Bejai-Kapikad.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm