ಬ್ರೇಕಿಂಗ್ ನ್ಯೂಸ್
22-01-23 07:42 pm Udupi Correspondent ಕರಾವಳಿ
ಉಡುಪಿ, ಜ.22 : ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ನಂಬಿಕೆ ದ್ರೋಹ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವನ್ನೂ ಅನುಭವಿಸಿ ಪಕ್ಷ ಬಿಟ್ಟು ಹೋಗಿದ್ದಾರೆ. ಅವರು ಯಾವುದೇ ಜಾಗದಲ್ಲಿ ಚುನಾವಣೆ ನಿಂತರೂ ಸೊಲಿಸಿಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಉಡುಪಿಯಲ್ಲಿ ಪ್ರಜಾಧ್ವನಿ ಸಮಾವೇಶದಲ್ಲಿ ಮಾತಾನಾಡಿದ ಅವರು, “ಪ್ರಮೋದ್ ಮಧ್ವರಾಜ್ಗೆ ಮಂತ್ರಿ ಮಾಡಿದೆವು. ದ್ರೋಹ ಮಾಡಿ ಬಿಜೆಪಿಗೆ ಹೋದ್ರು, ಆದರೆ ಅವರ ಜೊತೆಗೆ ಒಬ್ಬನೇ ಕಾರ್ಯಕರ್ತ ಹೋಗಿಲ್ಲ. ಇದಕ್ಕಾಗಿ ನಾನು ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ತಂದೆ, ತಾಯಿ, ಮಗನನ್ನು ಶಾಸಕ ಮಂತ್ರಿ ಮಾಡಿದ್ದು ಕಾಂಗ್ರೆಸ್ ಪಕ್ಷ, ನಿಮಗೆ ಇನ್ನೇನು ಮಾಡಬೇಕು? ಬಿಜೆಪಿ ಟಿಕೆಟ್ ಕೊಡುತ್ತೋ? ಇಲ್ವೋ ಗೊತ್ತಿಲ್ಲ, ಆದರೆ ಅವರು ಯಾವುದೇ ಪಕ್ಷದಿಂದ ಚುನಾವಣೆಗೆ ನಿಂತರೂ ನೀವು ಅವರನ್ನು ಸೋಲಿಸಬೇಕು ಎಂದರು.
ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಬಿಜೆಪಿಯವರು ಹಿಂದುತ್ವವಾದಿಗಳು. ಹಿಂದುಗಳ ಪರ ಇರುವವರಲ್ಲ. ನಾವು ಹಿಂದುಗಳ ಪರ ಇರುವವರು. ರಣದೀಪ್ ಸುರ್ಜೇವಾಲಾ, ಡಿಕೆ ಶಿವಕುಮಾರ್ ನಾವೆಲ್ಲ ಹಿಂದುಗಳಲ್ಲವೇ.. ಬಿಜೆಪಿಯವರಿಗೆ ಹಿಂದುಗಳು ಬೇಕಿಲ್ಲ. ಹಿಂದುತ್ವ ವಾದಿಗಳಷ್ಟೆ ಬೇಕು. ಇದನ್ನು ನಾವು ಒಪ್ಪಲ್ಲ. ಹಿಂದು ಅನ್ನೋದು ಎಲ್ಲವನ್ನು ಸ್ವೀಕಾರ ಮಾಡೋದು. ಆರೆಸ್ಸೆಸ್ ಮಂದಿ ಹೊಸ ಹಿಂದುತ್ವ ಹೇಳ್ತಾ ಇದೆಯಷ್ಟೆ. ಇದರಿಂದ ಸಮಾಜದಲ್ಲಿ ಸಾಮರಸ್ಯ ಕದಡುತ್ತಾ ಇದೆ ಎಂದರು.
“Pramod Madhwaraj has deceived the Congress party. He should be defeated in the elections from wherever he contests,” said D K Shivakumar, president of KPCC. Seaking at the Prajadwani Convention that was held in the city on Sunday, he further said, “We made Pramod Madhwaraj the minister. But he deceived us and joined the BJP. But not a single worker of Congress joined the BJP. So I congratulate all the Congress workers."
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 08:41 pm
HK News Desk
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm