ಬ್ರೇಕಿಂಗ್ ನ್ಯೂಸ್
24-01-23 12:00 pm Mangalore Correspondent ಕರಾವಳಿ
ಮಂಗಳೂರು, ಜ.24: ನಗರದ ಪ್ರಖ್ಯಾತ ಕಟ್ಟಡ ನಿರ್ಮಾಣ ಸಂಸ್ಥೆ ನಿಧಿಲ್ಯಾಂಡ್ ಇದರ ನೂತನ ಕಚೇರಿ ಬಿಜೈ, ಕುಂಟಿಕಾನ ಬಳಿ ಇರುವ ನ್ಯೂ ಬೆರ್ರಿ ಎನ್ಕ್ಲೇವ್ ನ ಮಹಡಿಯಲ್ಲಿ ಉದ್ಘಾಟನೆಗೊಂಡಿದೆ.
ದೀಪ ಪ್ರಜ್ವಲನ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ವೈ.ಭರತ್ ಶೆಟ್ಟಿ ಮಾತನಾಡಿ ನಗರ ಪ್ರದೇಶಗಳಲ್ಲಿ ಗೃಹ ನಿರ್ಮಾಣ, ಬಹುಮಹಡಿ ಕಟ್ಟಡ ನಿರ್ಮಾಣ ಮಾಡಲು ಕೆಲವೊಂದು ಸಮಸ್ಯೆಗಳಿವೆ. ಇಂತಹ ಸಮಸ್ಯೆಗಳನ್ನು ಪರಿಹರಿಸಲು
ಸರ್ಕಾರ ಈಗಾಗಲೇ ಸಿಂಗಲ್ ವಿಂಡೋ ಸಿಸ್ಟಮ್ ಅನ್ನು ಜಾರಿಗೆ ತಂದು ಅದರ ಮೂಲಕ ಸಮಸ್ಯೆ ಪರಿಹರಿಸುವ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಮುಂದಕ್ಕೆ ಇನ್ನಷ್ಟು ಉತ್ತಮ ರೀತಿಯಲ್ಲಿ ಸಹಾಯ ಮಾಡಲಿದೆ ಎಂದರು.
ನಿಧಿ ಲ್ಯಾಂಡ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕೆ. ಸನಿಲ್ ಅವರು ಅತಿಥಿಗಳನ್ನು ಸ್ವಾಗತಿಸಿ, ತಮ್ಮ ಸಂಸ್ಥೆ ಬೆಳೆದು ಬಂದ ಬಗ್ಗೆ ವಿವರಿಸಿದರು. ಕಳೆದ 10 ವರ್ಷಗಳಿಂದ ಸುಮಾರು 10 ಬಹು ಮಹಡಿಗಳ ಕಟ್ಟಡಗಳ ನಿರ್ಮಾಣ ಮಾಡಿದೆ. ಇದರಲ್ಲಿ ನನ್ನ ಪಾತ್ರ ಕಡಿಮೆ ಇದ್ದು ನನ್ನ ಸಹೋದ್ಯೋಗಿಗಳ ಪಾತ್ರವೇ ಅಧಿಕ ಎಂದರು. ಅವರ ಪರಿಶ್ರಮದಿಂದ ಸಂಸ್ಥೆ ಈ ಹಂತಕ್ಕೆ ಬೆಳೆದಿದೆ ಎಂದರು. ಸಮಾರಂಭದಲ್ಲಿ ಅತಿಥಿಗಳಾಗಿ ಮಂಗಳೂರು ಬ್ರಹ್ಮ ಕುಮಾರಿ ಸಂಸ್ಥೆಯ ಮುಖ್ಯಸ್ಥರಾದ
ರಾಜಯೋಗಿನಿ ಬಿ.ಕೆ. ವಿಶ್ವೇಶ್ವರಿ ಜಿ ದಿವ್ಯ ಸಾನಿಧ್ಯ ವಹಿಸಿದ್ದರು.
ಮಾಜಿ ಶಾಸಕರಾದ ಜೆ. ಆರ್.ಲೋಬೋ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಕಾರ್ಪೊರೇಟರ್ ಲ್ಯಾನ್ಸ್ ಲಾಟ್ ಪಿಂಟೊ, ಸಿ. ಎ.ಶಾಂತಾರಾಮ ಶೆಟ್ಟಿ, ಸಿಇಒ ಹೊಸದಿಗಂತ ಪ್ರಕಾಶ್ ಪಿಎಸ್, ಕ್ರೆಡೈ ಅಧ್ಯಕ್ಷ ಪುಷ್ಪರಾಜ ಜೈನ್, ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸೌಜನ್ಯ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.
The city’s trusted builders and property developers, Nidhi Land Infrastructure Developers India (P) Ltd opened its new office premises on the 5th Floor of Newberry Enclave, Bejai-Kapikad here on January 23. MLA of Mangalore North Constituency Dr Bharath Shetty inaugurated the new office premises of Nidhi Land whereas the Centre In-charge of Brahmakumaris, Mangaluru Rajayogini B K Vishweshwari inaugurated Managing Director Prashanth Sanil’s chamber.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm