ಬ್ರೇಕಿಂಗ್ ನ್ಯೂಸ್
27-01-23 10:47 pm Mangalore Correspondent ಕರಾವಳಿ
ಬಂಟ್ವಾಳ, ಜ.27 : ತಮಿಳುನಾಡಿನಲ್ಲಿ ಡಿಎಂಕೆ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದೆ. ಡಿಎಂಕೆ ಮತ್ತು ಕಾಂಗ್ರೆಸ್ ನವರು ಅಲ್ಲಿ ಹೇಳಿದ ಸುಳ್ಳನ್ನೇ ಕರ್ನಾಟಕದಲ್ಲಿ ರಿಪೀಟ್ ಮಾಡಲಾಗ್ತಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.
ಬಿಸಿ ರೋಡಿನಲ್ಲಿ ಗ್ರಾಮದಡೆಗೆ ಶಾಸಕರ ನಡಿಗೆ ಪಾದಯಾತ್ರೆ ಸಮಾರೋಪ ಸಮಾರಂಭದಲ್ಲಿ ಅಣ್ಣಾಮಲೈ ಮಾತನಾಡಿದರು. ತಮಿಳುನಾಡಿನಲ್ಲಿ ರೇಷನ್ ಕಾರ್ಡ್ ಮುಂದಿಟ್ಟು ಪ್ರತಿ ತಿಂಗಳು ಒಂದು ಸಾವಿರ ರೂ. ಕೊಡುವುದಾಗಿ ಹೇಳಿದ್ದರು. 21 ತಿಂಗಳಾಯಿತು, ಯಾವೊಬ್ಬರಿಗೂ ಈವರೆಗೂ ಒಂದು ರೂಪಾಯಿ ಬಂದಿಲ್ಲ. ಕೇವಲ ಸುಳ್ಳು ಹೇಳಿಕೊಂಡೇ ಅಧಿಕಾರಕ್ಕೆ ಬಂದಿದ್ದಾರೆ. ಅದೇ ರೀತಿ ಕರ್ನಾಟಕದಲ್ಲಿಯೂ ಕಾಂಗ್ರೆಸ್ ಮತ್ತೆ ಸುಳ್ಳು ಭರವಸೆ ನೀಡುತ್ತಿದೆ. ಪ್ರಿಯಾಂಕಾ ಗಾಂಧಿ ಬಂದು ಪ್ರತಿ ಮನೆಯ ಮಹಿಳೆಗೆ ಎರಡು ಸಾವಿರ ಕೊಡುತ್ತೇವೆ ಅಂತ ಹೇಳುತ್ತಿದ್ದಾರೆ.
ಕರ್ನಾಟಕದ ಜನ ಈ ಸುಳ್ಳು ಭರವಸೆಯನ್ನು ನಂಬಬಾರದು, ಜಾಗೃತರಾಗಬೇಕು. ಕಾಂಗ್ರೆಸ್ ಗೆ ಕರ್ನಾಟಕ ಎಟಿಎಂ ಇದ್ದ ಹಾಗೆ. ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದು ಈ ಎಟಿಎಂ ಬಳಸಿಕೊಳ್ಳಲು ಪ್ಲಾನ್ ಮಾಡಿದೆ. ಮುಂದಿನ ಲೋಕಸಭಾ ಚುನಾವಣೆಗೆ ಈ ಎಟಿಎಂ ಅನ್ನು ಬಳಸಿಕೊಳ್ಳಲು ಕಾಂಗ್ರೆಸ್ ಪ್ಲಾನ್ ಮಾಡಿದೆ. ಇದಕ್ಕೆ ಕರ್ನಾಟಕದ ಜನ ಅವಕಾಶ ನೀಡಬಾರದು.
ಹಿಂದೆ ಕೋಮು ಗಲಭೆಗಳಿಂದ ಬಂಟ್ವಾಳ ನಲುಗಿತ್ತು. ಕಳೆದ ನಾಲ್ಕುವರೆ ವರ್ಷದಲ್ಲಿ ಬಂಟ್ವಾಳ ಚಿತ್ರಣ ಬದಲಾಗಿದೆ. ಬಂಟ್ವಾಳ ಈಗ ಶಾಂತವಾಗಿದೆ, ಬಹಳ ಅಭಿವೃದ್ಧಿಯಾಗಿದೆ. ಶಾಂತಿ, ಸಾಮರಸ್ಯವೂ ನೆಲೆಸಿದೆ ಎಂದರು.
DMK has come to power with false hopes to people of Tamilnadu slams BJP Annamalai in Mangalore taking part at the The 12-day -long Grama Vikasa Yatra, led by Bantwal MLA Rajesh Naik.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm